News Kannada
Thursday, March 23 2023

ದೇಶ-ವಿದೇಶ

ಆಗಸ್ಟ್‌ 31ರ ಒಳಗಾಗಿ ಅಮೆರಿಕ ಜನರನ್ನು ಸ್ಥಳಾಂತರಿಸುವ ಕಾರ್ಯವನ್ನು ಪೂರ್ಣಗೊಳಿಸಬೇಕು

Photo Credit :

ಕಾಬೂಲ್‌: ಅಫ್ಘಾನಿಸ್ತಾನದಿಂದ ತನ್ನ ಜನರನ್ನು ಸ್ಥಳಾಂತರಿಸುವ ಕಾರ್ಯವನ್ನು ಅಮೆರಿಕ ಆಗಸ್ಟ್‌ 31ರ ಒಳಗಾಗಿ ಪೂರ್ಣಗೊಳಿಸಬೇಕು ಎಂದು ತಾಲಿಬಾನ್‌ ಮತ್ತೊಮ್ಮೆ ತಿಳಿಸಿದೆ.

ಇದೇ ಆಗಸ್ಟ್‌ 31ರ ಒಳಗಾಗಿ ಅಮೆರಿಕದ ಭದ್ರತಾ ಪಡೆಗಳನ್ನು ಹಿಂದಕ್ಕೆ ಕರೆದುಕೊಳ್ಳುವ ತೀರ್ಮಾನವನ್ನೂ ಬೈಡನ್‌ ಸರ್ಕಾರ ಮಾಡಿದೆ.

‘ಗುಡುವು ವಿಸ್ತರಣೆಯನ್ನು ತಾಲಿಬಾನ್‌ ಒಪ್ಪಿಕೊಳ್ಳುವುದಿಲ್ಲ” ಎಂದು ಸಂಘಟನೆಯ ವಕ್ತಾರ ಜಬಿವುಲ್ಲಾ ಮುಜಾಹಿದ್ ತಿಳಿಸಿದ್ದಾರೆ. ‘ದೇಶದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ, ವಿಮಾನ ನಿಲ್ದಾಣದಲ್ಲಿನ ಅವ್ಯವಸ್ಥೆ ಸಮಸ್ಯೆಯಾಗಿ ಉಳಿದಿದೆ’ ಎಂದು ಅವರು ತಿಳಿಸಿದ್ದಾರೆ.

‘ತಾಲಿಬಾನ್ ಮತ್ತು ಸಿಐಎ (ಅಮೆರಿಕದ ಗುಪ್ತಚರ ಇಲಾಖೆ) ನಡುವಿನ ಯಾವುದೇ ಭೇಟಿಯ ಬಗ್ಗೆ ತನಗೆ ತಿಳಿದಿಲ್ಲ’ ಎಂದು ಮುಜಾಹಿದ್ ಹೇಳಿದ್ದಾರೆ. ಆದರೆ ಸಭೆ ನಡೆದಿರುವುದನ್ನು ಅವರು ನಿರಾಕರಿಸಿಲ್ಲ.

ಸಿಐಎ ನಿರ್ದೇಶಕರೊಬ್ಬರು ಸೋಮವಾರ ಕಾಬೂಲ್‌ನಲ್ಲಿ ತಾಲಿಬಾನ್‌ನ ಉನ್ನತ ಮಟ್ಟದ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

See also  ತರೂರ್ ಸೂಟ್ ಬೂಟ್ ನಲ್ಲಿ ವೈಟರ್ ನಂತೆ ಕಾಣುತ್ತಾರೆ: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು