ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿಯನ್ನು 2 ದಿನಗಳವರೆಗೆ ವಿಸ್ತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನ ಅವಧಿಯನ್ನು ವಿಜಯವಾಡದ ಎಸಿಬಿ ಕೋರ್ಟ್ ಎರಡು ದಿನಗಳ ಕಾಲ...
Know Moreಶ್ರೀವಾರಿ ಸಾಲಕಟ್ಲ ಬ್ರಹ್ಮೋತ್ಸವದ ಮೊದಲ ದಿನವಾದ ಸೋಮವಾರ ತಡರಾತ್ರಿ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಶ್ರೀ ವೆಂಕಟೇಶ್ವರ ಸ್ವಾಮಿಗೆ ಪತ್ತು ವಸ್ತ್ರಗಳನ್ನು (ರೇಷ್ಮೆ ವಸ್ತ್ರ)...
Know Moreಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವೈ ಎಸ್ ಆರ್ಸಿಪಿ ಎದುರು ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಒಟ್ಟಾಗಿ ಸ್ಪರ್ಧೆ ಮಾಡಲಿವೆ ಎಂದು ಜನಸೇನಾ ಮುಖ್ಯಸ್ಥ ಹಾಗೂ ನಟ ಪವನ್ ಕಲ್ಯಾಣ್...
Know Moreಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷ(ಟಿಡಿಪಿ)ರ ವರಿಷ್ಠ ಚಂದ್ರಬಾಬು ನಾಯ್ಡು ಬಂಧನವನ್ನು ವಿರೋಧಿಸಿ ಟಿಡಿಪಿ ಸೋಮವಾರ ಆಂಧ್ರಪ್ರದೇಶದಾದ್ಯಂತ ಬಂದ್ಗೆ ಕರೆ...
Know Moreಕೌಶಲ್ಯ ಅಭಿವೃದ್ಧಿ ನಿಗಮದ 'ಹಗರಣ' ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಇಂದು (ಸೆ.10) ಬೆಳಿಗ್ಗೆ ಎಸಿಬಿ ನ್ಯಾಯಾಲಯಕ್ಕೆ...
Know Moreಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಂದ್ರಬಾಬು ನಾಯ್ಡು ಅವರಿಗೆ ಬೆಂಬಲ ಸೂಚಿಸಲು ತೆರಳುತ್ತಿದ್ದ ಜನಸೇನಾ ಪಕ್ಷದ ಅಧ್ಯಕ್ಷ ನಟ ಪವನ್ ಕಲ್ಯಾಣ್ ಮತ್ತು ಪಕ್ಷದ ಹಿರಿಯ ನಾಯಕ ನಾದೆಂಡ್ಲ ಮನೋಹರ್ ಅವರನ್ನು ಎನ್ಟಿಆರ್ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ...
Know Moreಟಿಡಿಪಿ ಮುಖಂಡ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ನಂದ್ಯಾಲ್ನಿಂದ ವಿಜಯವಾಡಕ್ಕೆ ಕರೆತರಲಾಗುತ್ತಿದ್ದ ಪೊಲೀಸ್ ವಾಹನವನ್ನು ತಡೆಯಲು ಯತ್ನಿಸಿದ ಟಿಡಿಪಿ ಕಾರ್ಯಕರ್ತರನ್ನು ಚಿಲಕಲೂರಿಪೇಟೆಯಲ್ಲಿ ಪೊಲೀಸರು...
Know Moreಭ್ರಷ್ಟಾಚಾರ ಪ್ರಕರಣದಲ್ಲಿ ಆಂಧ್ರ ಸಿಐಡಿಯಿಂದ ಶನಿವಾರ ಬಂಧಿಸಲ್ಪಟ್ಟಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಪ್ರತಿಕ್ರಿಯೆ...
Know Moreಶ್ರೀಹರಿಕೋಟದಿಂದ ಆದಿತ್ಯ ಎಲ್ 1 ನೌಕೆ ಹೊತ್ತೊಯ್ದ ಪಿಎಸ್ಎಲ್ವಿ ರಾಕೆಟ್ ಇದೀಗ ಬೇರ್ಪಟ್ಟಿದ್ದು, 125 ದಿನಗಳ ಪ್ರಯಾಣದಲ್ಲಿ ಸೂರ್ಯನ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಲಿದೆ ಎಂದು ಇಸ್ರೋ...
Know Moreಶ್ರೀಹರಿಕೋಟದಿಂದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಆದಿತ್ಯ ಎಲ್ 1 ನೌಕೆ ಉಡ್ಡಯನ ಯಶಸ್ವಿಯಾಗಿದ್ದು, ಸಹಸ್ರ ಸಂಖ್ಯೆ ಭಾರತೀಯರ ಮಹತ್ವದ ಕನಸು ನನಸಾಗಿದೆ. ಶ್ರೀಹರಿಕೋಟದಿಂದ ಇಸ್ರೋದ PSLV-C57 ಉಡಾವಣಾ ವಾಹಕದ ಮೂಲಕ ಉಡಾವಣೆ...
Know Moreಚಂದ್ರಯಾನ ಭರ್ಜರಿ ಯಶಸ್ಸಿನ ಬೆನ್ನಲ್ಲಿಯೇ ಇಸ್ರೋ ಸಂಸ್ಥೆ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಸೂರ್ಯಯಾನ ಉಡಾವಣೆಯು ಶನಿವಾರ ಅಂದರೆ ಇಂದು ಬೆಳಗ್ಗೆ 11.50ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದ ಲಾಂಚ್ ಪ್ಯಾಡ್ನಿಂದ...
Know Moreಸೂರ್ಯನ ಅಧ್ಯಯನಕ್ಕಾಗಿ ಇಸ್ರೋ ಮಹತ್ವಕಾಂಕ್ಷೆಯ ಆದಿತ್ಯ ಎಲ್ 1 ಉಪಗ್ರಹ ಉಡಾವಣೆಗೆ ಕ್ಷಣಗಣನೆ...
Know Moreಸೂರ್ಯನನ್ನು ಅಧ್ಯಯನ ಮಾಡುವ ಉದ್ದೇಶದಿಂದ ಆದಿತ್ಯ ಎಲ್ 1 ಮಿಷನ್ನ ರಾಕೆಟ್ ಉಡಾವಣೆಗೆ ಮುನ್ನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದ ವಿಜ್ಞಾನಿಗಳು ಶುಕ್ರವಾರ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ...
Know Moreಆಂಧ್ರಪ್ರದೇಶ: ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು...
Know Moreತಿರುಮಲ ದೇವಳ ಪಾದಯಾತ್ರೆಗೆ ತೆರಳಿದ್ದ ಬಾಲಕಿಯನ್ನು ಕೊಂದು ತಿಂದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ. ನಂತರ ಅದನ್ನು ತಿರುಪತಿ ಮೃಗಾಲಯಕ್ಕೆ ಸಾಗಿಸಲಾಗಿದೆ. ಈ ಚಿರತೆಯನ್ನು ಹಿಡಿಯಲು ಆಗಸ್ಟ್ 17ರಿಂದ ಪ್ರಯತ್ನ ಆರಂಭಿಸಿದ್ದೆವು ಆದರೆ...
Know MoreGet latest news karnataka updates on your email.