News Kannada
Friday, September 29 2023
ಆಂಧ್ರಪ್ರದೇಶ

ಆಂಧ್ರಪ್ರದೇಶ: ಗೆಳತಿಗೆ ಮೇಸೆಜ್‌ ಮಾಡಿದ್ದಕ್ಕಾಗಿ ಸ್ನೇಹಿತನನ್ನು ಕೊಲೆ ಮಾಡಿದ ಯುವಕ

Restaurant manager shot dead in Hyderabad
Photo Credit : Pexels

ಆಂಧ್ರಪ್ರದೇಶ, ಅ.28: ಆಂಧ್ರಪ್ರದೇಶದ ವಿಜಯನಗರಂನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನ ಗೆಳತಿಗೆ ಮೇಸೆಜ್‌ ಮಾಡಿದ್ದಕ್ಕಾಗಿ 19 ವರ್ಷದ ಸ್ನೇಹಿತನನ್ನು ಯುವಕ ಕೊಲೆ ಮಾಡಿರುವ ಘಟನೆ  ನಡೆದಿದೆ.

ಪ್ರಕರಣ ಬೆನ್ನತ್ತಿದ್ದ ಪೊಲೀಸರು ಕೊಲೆ ರಹಸ್ಯವನ್ನು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್‌ನ ಸ್ನೇಹಿತ ಹಾಗೂ ನೆರೆಮನೆಯವನಾದ ಬೊಡ್ಡೂರು ಬ್ರಹ್ಮಾಜಿ ಅಲಿಯಾಸ್ ಬಾಲು (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಲು ಮತ್ತು ನವೀನ್ ಉತ್ತಮ ಸ್ನೇಹಿತರಾಗಿದ್ದರು. ಆದರೆ ತನ್ನ ಗೆಳತಿಗೆ ಸಂದೇಶ ಕಳುಹಿಸಿದ್ದಕ್ಕಾಗಿ ನವೀನ್‌ನನ್ನು ಆರೋಪಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 25 ರಂದು ದ್ವಾರಪುಡಿ ಪ್ರದೇಶದ ರೈಲ್ವೆ ಹಳಿ ಬಳಿ ವಿಜಯನಗರದ ಕೆಎಲ್ ಪುರಂ ನಿವಾಸಿ ತೊರ್ತು ನವೀನ್ ಶವ ಪತ್ತೆಯಾಗಿತ್ತು.

See also  ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಬಂಧ ಮತ್ತು ಚರ್ಚಾ ಸ್ಫರ್ಧೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು