News Kannada
Thursday, November 30 2023
ಆಂಧ್ರಪ್ರದೇಶ

ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

naid res
Photo Credit : News Kannada

ಆಂಧ್ರಪ್ರದೇಶ: ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಇಂದು(ನ.20) ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನಾಯ್ಡು ಅವರಿಗೆ ನವೆಂಬರ್ 28 ರವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.

ಸದ್ಯ ನಾಯ್ಡು ಅವರು ನ.28 ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ವರದಿಯಾಗಿದೆ. ಬಹುಕೋಟಿ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿದ ಒಂದು ದಿನದ ನಂತರ ಸೆಪ್ಟೆಂಬರ್ 10 ರಿಂದ ಅವರನ್ನು ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು ಮತ್ತು ವಿಜಯವಾಡದ ಎಸಿಬಿ ಪ್ರಕರಣಗಳ ವಿಶೇಷ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಹಿಂದಿನ ಟಿಡಿಪಿ ಆಡಳಿತದ ಅವಧಿಯಲ್ಲಿ ಎಪಿಎಸ್‌ಎಸ್ಡಿಸಿಯಲ್ಲಿ 3,300 ಕೋಟಿ ರೂ.ಗಳ ಹಗರಣದ ಬಗ್ಗೆ ಸಿಐಡಿ ಈ ವರ್ಷದ ಮಾರ್ಚ್ನಲ್ಲಿ ತನಿಖೆಯನ್ನು ಪ್ರಾರಂಭಿಸಿತ್ತು.

See also  ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ, ಸ್ಥಳಕ್ಕಾಗಮಿಸಿದ ವಾರ್ಡನ್ ಗೆ ಹೃದಯಾಘಾತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು