News Kannada
Tuesday, September 26 2023

ಅಕ್ರಮ ಮರಳು ಗಣಿಗಾರಿಕೆಯಿಂದ ಕುಸಿದ ಸೇತುವೆ

23-Sep-2023 ಬಿಹಾರ

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶನಿವಾರ ಬಿಹಾರದ ಜಮುಯಿ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿದೆ. ಬರ್ನಾರ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯು ಸೋನೋ ಮತ್ತು ಚುರ್ಹೆತ್ ಕಾಜ್ವೆ ಬ್ಲಾಕ್‌ಗಳ ಎರಡು ಲಕ್ಷಕ್ಕೂ ಹೆಚ್ಚು ಗ್ರಾಮಸ್ಥರಿಗೆ ಮುಖ್ಯ ಸಂಪರ್ಕ...

Know More

2004 ರಿಂದ 2014 ರವರೆಗೆ 12 ಲಕ್ಷ ಕೋಟಿ ರೂ.ಗೂ ಹೆಚ್ಚು ಹಗರಣ: ಭ್ರಷ್ಟ ಯುಗದ ನೆನಪಿದೆಯೇ ಎಂದ ಶಾ

16-Sep-2023 ಬಿಹಾರ

ಆರ್‌ಜೆಡಿ ಮತ್ತು ಜೆಡಿಯು ನಡುವಿನ ಮೈತ್ರಿ ಎಣ್ಣೆ ಮತ್ತು ನೀರಿನಂತೆ, ಅದನ್ನು ಬೆರೆಸಲಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ...

Know More

ಘೋರ ದುರಂತ: ದೋಣಿ ಮುಳುಗಿ 12 ಶಾಲಾ ಮಕ್ಕಳು ನಾಪತ್ತೆ

14-Sep-2023 ಬಿಹಾರ

ಮುಜಾಫರ್ ಪುರದಲ್ಲಿ ಇಂದು (ಸೆ.14) ಬೆಳಿಗ್ಗೆ 34 ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ...

Know More

ಪ್ರವಾದಿ ಮುಹಮ್ಮದ್ ‘ಮರ್ಯಾದಾ ಪುರುಷೋತ್ತಮ: ವಿವಾದಿತ ಹೇಳಿಕೆ ನೀಡಿದ ಸಚಿವ ಯಾರು ನೋಡಿ

09-Sep-2023 ಬಿಹಾರ

ಪ್ರವಾದಿ ಮುಹಮ್ಮದ್ 'ಮರ್ಯಾದಾ ಪುರುಷೋತ್ತಮ' ಎಂದು ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಹೇಳುವ ಹೊಸ ವಿವಾದವನ್ನು...

Know More

ಬಿಹಾರ ಪತ್ರಕರ್ತನ ಕೊಲೆ ಪ್ರಕರಣ: ಪ್ರಮುಖ ಶೂಟರ್ ಬಂಧನ

22-Aug-2023 ಬಿಹಾರ

ಪತ್ರಕರ್ತ ವಿಮಲ್ ಕುಮಾರ್ ಯಾದವ್ ಅವರನ್ನು ಬಿಹಾರದ ಅರಾರಿಯಾ ಜಿಲ್ಲೆಯ ಅವರ ಮನೆಯಲ್ಲಿ ಗುಂಡಿಕ್ಕಿ ಕೊಂದ ಕೆಲವು ದಿನಗಳ ನಂತರ, ಜಿಲ್ಲೆಯ ವಿಶೇಷ ಕಾರ್ಯಪಡೆ ಮುಖ್ಯ ಶೂಟರ್ ನನ್ನು...

Know More

ವಾಜಪೇಯಿ ಪಾರ್ಕ್​ನ ಹೆಸರು ಬದಲಾಯಿಸಿದ ಲಾಲೂ ಪ್ರಸಾದ್ ಪುತ್ರ

21-Aug-2023 ಬಿಹಾರ

ಬಿಹಾರ: ಪಾಟ್ನಾ ದ ಕಂಕರ್ಬಾಗ್ ಪ್ರದೇಶದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನವನ್ನು ತೆಂಗಿನಕಾಯಿ ಪಾರ್ಕ್ ಎಂದು ಮರುನಾಮಕರಣ ಮಾಡಲಾಗಿದೆ. ಬಿಹಾರದ ಉಪಮುಖ್ಯಮಂತ್ರಿ ತೇಜ್​ಪ್ರತಾಪ್​ ಯಾದವ್​​ ಇಂದು ಮರುನಾಮಕರಣ ಕಾರ್ಯಕ್ರಮ...

Know More

ನಟ ಪಂಕಜ್ ತ್ರಿಪಾಠಿ ಅವರ ತಂದೆ ಪಂಡಿತ್ ಬನಾರಸ್ ತಿವಾರಿ ನಿಧನ

21-Aug-2023 ಬಿಹಾರ

ಬಿಹಾರ: ನಟ ಪಂಕಜ್ ತ್ರಿಪಾಠಿ ಅವರ ತಂದೆ ಪಂಡಿತ್ ಬನಾರಸ್ ತಿವಾರಿ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು.  ಇನ್ನು ಉತ್ತರರಾಖಂಡದಲ್ಲಿ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಪಂಕಜ್ ಅವರು, ಚಿತ್ರೀಕರಣವನ್ನು ಅರ್ಧಕ್ಕೆ ಸ್ಥಗಿತಗೊಳಿಸಿ ಬಿಹಾರದ ಬೆಲ್ಡಾಂಡ್ನನಲ್ಲಿರುವ...

Know More

ಬಿಹಾರದಲ್ಲಿ ಪತ್ರಕರ್ತನ ಕೊಲೆ: ನಾಲ್ವರ ಸೆರೆ

19-Aug-2023 ಬಿಹಾರ

ಬಿಹಾರದ ಅರಾರಿಯಾ ಜಿಲ್ಲೆಯ ಪೊಲೀಸರು ಪತ್ರಕರ್ತರ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು...

Know More

ಪ್ರಧಾನಿ ಮೋದಿ ಭಾಷಣ ಎಲ್ಲರನ್ನೂ ನಿರಾಶೆಗೊಳಿಸಿದೆ: ತೇಜಸ್ವಿ ಯಾದವ್

11-Aug-2023 ಬಿಹಾರ

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಮಾಡಿದ ಭಾಷಣ ಎಲ್ಲರನ್ನೂ ನಿರಾಶೆಗೊಳಿಸಿದೆ ಮತ್ತು ಯಾವುದೇ ಅರ್ಥವಿಲ್ಲದ ದೀರ್ಘ ಭಾಷಣಗಳನ್ನು ನೀಡುವುದು ಅವರಿಗೆ ಹೊಸ ವಿಷಯವಲ್ಲ ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಶುಕ್ರವಾರ...

Know More

ಬಿಹಾರದ ಮೋತಿಹಾರಿಯಲ್ಲಿ ದಂಪತಿ ಮೇಲೆ ಹಲ್ಲೆ

28-Jul-2023 ಬಿಹಾರ

ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಹಾಡಹಗಲೇ ವ್ಯಕ್ತಿಗಳ ಗುಂಪೊಂದು ದಂಪತಿಗೆ ಅಮಾನುಷವಾಗಿ ದೊಣ್ಣೆಯಿಂದ ಥಳಿಸಿದ ಘಟನೆ...

Know More

15 ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಂದ ಸ್ನೇಹಿತ

26-Jul-2023 ಬಿಹಾರ

ಬಿಹಾರದ ಜಹಾನಾಬಾದ್ ಜಿಲ್ಲೆಯಲ್ಲಿ 15 ವರ್ಷದ ಬಾಲಕನನ್ನು ಆತನ ಸ್ನೇಹಿತ ಗುಂಡಿಟ್ಟು ಕೊಂದಿದ್ದಾನೆ ಎಂದು ಮೂಲಗಳು ಬುಧವಾರ...

Know More

ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಸಾವು

24-Jul-2023 ಬಿಹಾರ

ವೇಗವಾಗಿ ಚಲಿಸುತ್ತಿದ್ದ ಎಸ್ ಯುವಿಯೊಂದು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದ ಗಯಾ ಮತ್ತು ನಳಂದ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು...

Know More

40 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 3 ವರ್ಷದ ಬಾಲಕನ ರಕ್ಷಣೆ

23-Jul-2023 ಬಿಹಾರ

ಬಿಹಾರ: ನಳಂದಾ ಜಿಲ್ಲೆಯಲ್ಲಿ 40 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕ ಶಿವಂ ಕುಮಾರ್​ನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಬೋರ್​ವೆಲ್​ನಿಂದ ಹೊರತೆಗೆಯುತ್ತಿದ್ದಂತೆ...

Know More

ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ

18-Jul-2023 ಬಿಹಾರ

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಎಸ್ ಯುವಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು...

Know More

ಮಸಾಲೆ ದೋಸೆಯೊಂದಿಗೆ ಸಾಂಬಾರ್‌ ನೀಡದ ಹೋಟೆಲ್‌ಗೆ 3,500 ರೂ. ದಂಡ

13-Jul-2023 ಬಿಹಾರ

ದೋಸೆಯೊಂದಿಗೆ ಸಾಂಬಾರ್ ನೀಡದ ರೆಸ್ಟೋರೆಂಟ್‌ವೊಂದಕ್ಕೆ ಬಿಹಾರದ ಬಕ್ಸರ್ ಜಿಲ್ಲೆಯ ಗ್ರಾಹಕ ಆಯೋಗವು 3,500 ರೂಪಾಯಿ ದಂಡ ವಿಧಿಸಿದೆ. 2022ರಲ್ಲಿ ನಡೆದ ಘಟನೆ ನಡೆದಿದ್ದು, ಆಯೋಗ 11 ತಿಂಗಳ ಕಾಲ ವಿಚಾರಣೆ ನಡೆಸಿ ಈ ತೀರ್ಪು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು