News Karnataka Kannada
Friday, April 26 2024
ದೆಹಲಿ

ಅಪಾಯಕಾರಿ ಹಂತಕ್ಕೆ ತಲುಪಿದ ದೆಹಲಿಯಲ್ಲಿ ಗಾಳಿಯ ಗುಣಮಟ್ಟ

Air Polution
Photo Credit :

ಹೊಸದಿಲ್ಲಿ: ದೀಪಾವಳಿ ವೇಳೆ ಶುಕ್ರವಾರ ಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ಅಪಾಯಕಾರಿ ಹಂತಕ್ಕೆ ತಲುಪಿದೆ.ದೆಹಲಿ ಸರಕಾರ ಪಟಾಕಿ ನಿಷೇಧ ಹೇರಿದ ಹೊರತಾಗಿಯೂ, ಹಲವಾರು ಜನರು ದೀಪಾವಳಿಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಪಟಾಕಿಗಳನ್ನು ಸಿಡಿಸಿದ್ದಾರೆ., ಇದು ಗಾಳಿಯ ಗುಣಮಟ್ಟ ಹದಗೆಡಲು ಕಾರಣವಾಗಿದೆ. ಇನ್ನೊಂದೆಡೆ ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹೆಚ್ಚಿರುವುದು ವಾಯು ಮಾಲಿನ್ಯಕ್ಕೆ ಕಾರಣವಾಗಿದೆ.ಜನಪಥ್‌ನಲ್ಲಿಇಂದು ಬೆಳಿಗ್ಗೆ ಮಾಲಿನ್ಯ ಮಾಪಕ 2.5 ಸಾಂದ್ರತೆಯು 655.07 ರಷ್ಟಿತ್ತು.ದೆಹಲಿಯ ಆಕಾಶವನ್ನು ದಟ್ಟವಾದ ಹೊಗೆಯ ಹೊದಿಕೆಯು ಆವರಿಸಿದೆ , ಹಲವರು ಗಂಟಲಿನ ತುರಿಕೆ ಮತ್ತು ಕಣ್ಣಿನಲ್ಲಿ ನೀರು ತುಂಬಿಕೊಂಡಿದೆ ಎಂದು ದೂರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು