News Kannada
Sunday, October 01 2023
ದೆಹಲಿ

ನವದೆಹಲಿ: ಇಂದು ಜಮ್ಮುವಿಗೆ ಭೇಟಿ ನೀಡಲಿರುವ ರಾಜನಾಥ್ ಸಿಂಗ್

Bengaluru: Bjp should be given a chance to rule again, says Rajnath Singh
Photo Credit : Facebook

ನವದೆಹಲಿ: ಇಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು  ಕಾರ್ಗಿಲ್‌ ವಿಜಯ ದಿವಸದ ಪ್ರಯುಕ್ತ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಇಂದು ಭೇಟಿ ನೀಡಲಿದ್ದಾರೆ.

ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರೊಂದಿಗೆ ಆಗಮಿಸಲಿರುವ ಸಿಂಗ್, ಜಮ್ಮು ವಿಶ್ವವಿದ್ಯಾಲಯದ ಬಳಿ ಇರುವ ಗುಲ್ಶಾನ್‌ ಮೈದಾನದಲ್ಲಿ ನಡೆಯುವ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ನಡೆಯುವ ಮೂರು ದಿನಗಳ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಸೇನೆ, ನಾಗರಿಕ ಆಡಳಿತದ ಗಣ್ಯರು, ಶೌರ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಅವರ ಕುಟುಂಬದವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಭಾರತೀಯ ಸೇನೆಯೂ ಸಿದ್ಧತೆ ನಡೆಸಿದೆ.

‘ಕಾರ್ಗಿಲ್ ವಿಜಯ ದಿವಸದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾಳೆ, ಜುಲೈ 24ರಂದು ಜಮ್ಮುವಿಗೆ ಭೇಟಿ ನೀಡಲಿದ್ದೇನೆ’ ಎಂದು ಅವರು ಶನಿವಾರ ಟ್ವೀಟ್ ಮಾಡಿದ್ದರು.

See also  ಮಂಡ್ಯ: ಕೆಆರ್‌ಎಸ್ ಜಲಾಶಯ ಭರ್ತಿಗೆ ಕೇವಲ 8 ಅಡಿಯಷ್ಟು ಬಾಕಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು