News Kannada
Friday, March 24 2023

ದೆಹಲಿ

ಹೊಸದಿಲ್ಲಿ: ರಾಹುಲ್‌ ಕ್ಷಮೆಯಾಚಿಸಲು ಸ್ಮೃತಿ ಇರಾನಿ ಆಗ್ರಹ

Smriti Irani lashes out at Rahul Gandhi, demands apology
Photo Credit : Facebook

ಹೊಸದಿಲ್ಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಬ್ರಿಟನ್ ಭಾಷಣವನ್ನು ಟೀಕಿಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ಮೃತಿ ಇರಾನಿ, “ರಾಹುಲ್ ಗಾಂಧಿ ಅವರು ಭಾರತವನ್ನು ವಿದೇಶಿಗರ ಗುಲಾಮರನ್ನಾಗಿ ಮಾಡಲು  ವಿದೇಶಿ ಶಕ್ತಿಗಳಿಗೆ ಕರೆ ನೀಡಿದ್ದಾರೆ.

ಗಾಂಧಿ ದೇಶದ ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ. “ಅವರು ವಿದೇಶಕ್ಕೆ ಹೋಗಿ ದೇಶ ಮತ್ತು ಅದರ ಸಂಸ್ಥೆಗಳನ್ನು ಅವಮಾನಿಸುವ ಕೆಲಸ ಮಾಡಿದರು. ಪ್ರಧಾನಿ ಮೋದಿ ವಿರುದ್ಧದ ದ್ವೇಷದಲ್ಲಿ ರಾಹುಲ್ ದೇಶ ವಿರೋಧಿಯಾಗಿ ಲಂಡನ್ ನಲ್ಲಿ ಕುಳಿತು ಪ್ರಜಾಪ್ರಭುತ್ವವನ್ನು ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

See also  ಕುಂದಾಪುರ: ಕೋಟಿ ಲಿಂಗೇಶ್ವರ ರಥೋತ್ಸವ ಹಿನ್ನೆಲೆ, ಮದ್ಯ ಮಾರಾಟ ನಿಷೇಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು