ಆದರೆ ನದಿಯ ಆಳದ ಬಗ್ಗೆ ಗೊತ್ತಿಲ್ಲದೆ ಯುವಕರು ಈಜಲಾಗದೆ ಮುಳುಗಿದ್ದಾರೆ. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ನೆರವಿನಿಂದ ನದಿಯಲ್ಲಿ ಮುಳುಗಿದ್ದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಭನ್ವಾಡ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನಿಕುಂಜ್ ಜೋಶಿ ಹೇಳಿದ್ದಾರೆ.
ದ್ವಾರಕ: ಹೋಳಿ ಸಂಭ್ರಮ ಮುಗಿಸಿ ಸ್ನಾನಕ್ಕೆ ಹೋಗಿದ್ದ ಐವರು ನೀರುಪಾಲು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.