News Karnataka Kannada
Saturday, April 20 2024
Cricket
ಗುಜರಾತ್

ದ್ವಾರಕ: ಹೋಳಿ ಸಂಭ್ರಮ ಮುಗಿಸಿ ಸ್ನಾನಕ್ಕೆ ಹೋಗಿದ್ದ ಐವರು ನೀರುಪಾಲು

Water
Photo Credit :

ದ್ವಾರಕ:  ಗುಜರಾತ್‌ನ ದೇವಭೂಮಿ ದ್ವಾರಕ ಜಿಲ್ಲೆಯ ಭನ್ವಾಡ್ ಬಳಿ ಹೋಳಿ ಸಂಭ್ರಮ ಮುಗಿಸಿ ಸ್ನಾನಕ್ಕೆ ಹೋಗಿದ್ದ ಐವರು ಹದಿಹರೆಯದ ಬಾಲಕರು ನದಿಯಲ್ಲಿ ಮುಳುಗಿ ಸಾವಿಗೀಡಾಗಿರುವ ದುರಂತ ಘಟನೆ ನಡೆದಿದೆ.

ಹೋಳಿಹಬ್ಬದ ಪ್ರಯುಕ್ತ ಶುಕ್ರವಾರ ಬಣ್ಣದೋಕುಳಿ ಆಡಿದ್ದ ಯುವಕರು ಬಳಿಕ ಸ್ನಾನಕ್ಕೆಂದು ಇಲ್ಲಿನ ತ್ರಿವೇಣಿ ನದಿಗೆ ಹೋಗಿದ್ದರು.

ಆದರೆ ನದಿಯ ಆಳದ ಬಗ್ಗೆ ಗೊತ್ತಿಲ್ಲದೆ ಯುವಕರು ಈಜಲಾಗದೆ ಮುಳುಗಿದ್ದಾರೆ. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ನೆರವಿನಿಂದ ನದಿಯಲ್ಲಿ ಮುಳುಗಿದ್ದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಭನ್ವಾಡ್ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ನಿಕುಂಜ್ ಜೋಶಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು