News Karnataka Kannada
Thursday, March 28 2024
Cricket

ನಯಾಬ್ ಸಿಂಗ್ ಸಚಿವ ಸಂಪುಟ ವಿಸ್ತರಣೆ; ೮ ಮಂದಿ ಪ್ರಮಾಣ ವಚನ ಸ್ವೀಕಾರ

19-Mar-2024 ಹರ್ಯಾಣ

ಬಿಜೆಪಿಯ ೮ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಮೂಲಕ ರಾಜ್ಯದ ಹೊಸ ಮುಖ್ಯಮಂತ್ರಿ ನಯಾಬ್ ಸಿಂಗ್ ತಮ್ಮ ಸಚಿವ ಸಂಪುಟ ವಿಸ್ತರಿಸಿಕೊಂಡಿದ್ದಾರೆ. ಇದರೊಂದಿಗೆ ಅವರ ಸಂಪುಟದಲ್ಲಿ ಸಚಿವರ ಸಂಖ್ಯೆ ೧೩...

Know More

ಹರ್ಯಾಣದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಯಾಬ್ ಸಿಂಗ್

12-Mar-2024 ಹರ್ಯಾಣ

ಹರ್ಯಾಣದ ಬಿಜೆಪಿ ಮುಖ್ಯಸ್ಥ ನಯಾಬ್ ಸಿಂಗ್ ಸೈನಿ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ...

Know More

ಹರ್ಯಾಣದ ನೂತನ ಸಿಎಂ ಆಗಿ ನಯಾಬ್ ಸೈನಿ ಆಯ್ಕೆ

12-Mar-2024 ದೇಶ

ನಯಾಬ್ ಸೈನಿ ಹರಿಯಾಣದ ಹೊಸ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವಿನ ಮೈತ್ರಿ ಮುರಿದು ಬೀಳುವ ಹಂತವನ್ನು ತಲುಪಿದ್ದರಿಂದ ಮನೋಹರ್ ಲಾಲ್ ಖಟ್ಟರ್...

Know More

ಸಿ ಎಂ​ ಲಾಲ್​ ಖಟ್ಟರ್ ರಾಜೀನಾಮೆ ನೀಡ್ತಾರ? ಇಲ್ಲಿದೆ ಮಾಹಿತಿ

12-Mar-2024 ಹರ್ಯಾಣ

ಇದೀಗ ಪ್ರಸ್ತುತ ಹರಿಯಾಣ ಮುಖ್ಯಮಂತ್ರಿಯಾಗಿರು ಮನೋಹರ್‌ ಲಾಲ್‌ ಖಟ್ಟರ್‌ ಅವರು ರಾಜಿನಾಮೆ ನೀಡಲು ನಿರ್ಧರಿಸಿರುದಾಗಿ ವರದಿ ಕೇಳಿ ಬಂದಿದೆ. ಹಾಗೂ ಇವರು ಈ ಬಾರಿ ಕರ್ನಾಲ್‌ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಮೂಲ...

Know More

ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಜೀವ ದಹನ

04-Feb-2024 ಹರ್ಯಾಣ

ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು, ಚಾಲಕ ಸಜೀವದಹನವಾಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರೂ ಅಷ್ಟೊತ್ತಿಗಾಗಲೇ ಚಾಲಕ ಸಜೀವ ದಹನ...

Know More

ಕಾಲುವೆಗೆ ತಳ್ಳಿ ಯವಕನ್ನೇ ಕೊಲೆ ಮಾಡಿದ ಸ್ನೇಹಿತರು

27-Jan-2024 ಹರ್ಯಾಣ

ಸೋನೆಪತ್‌ನಲ್ಲಿ ಓರ್ವ ಯುವಕನನ್ನು ಸ್ನೇಹಿತರೇ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಯುವಕ ದೆಹಲಿಯ ಖ್ಯಾತ ಎಸಿಪಿ ಪುತ್ರ ಎಂದು...

Know More

ಮೃತಪಟ್ಟಿದ್ದ ವ್ಯಕ್ತಿಗೆ ಮತ್ತೆ ಉಸಿರು ನೀಡಿದ ರಸ್ತೆಗುಂಡಿ

13-Jan-2024 ಹರ್ಯಾಣ

ಹರ್ಯಾಣದ 80 ವರ್ಷದ ವ್ಯಕ್ತಿಯನ್ನು ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ಬಳಿಕ ಕುಟುಂಬಸ್ಥರೆಲ್ಲರೂ ಆಂಬ್ಯುಲೆನ್ಸ್​ನಲ್ಲಿ ಶವವನ್ನು ಮನೆಗೆ ಸಾಗಿಸುತ್ತಿದ್ದ ವೇಳೆ ಅಚಾತುರ್ಯವೇ...

Know More

ಮಾಜಿ ಮಾಡೆಲ್​ ಶವವನ್ನು ಬಿಎಮ್‌ ಡಬ್ಲ್ಯೂ ನಲ್ಲಿ ಸಾಗಿಸಿದ ಕಿರಾತಕರು

03-Jan-2024 ಹರ್ಯಾಣ

ಮಾಜಿ ಮಾಡೆಲ್​ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಪೊಲಿಸರು...

Know More

ಕುಸ್ತಿ ಪಟುಗಳ ಪ್ರತಿಭಟನೆಗೆ ರಾಹುಲ್ ಗಾಂಧಿ ಸಾಥ್

27-Dec-2023 ಹರ್ಯಾಣ

ಝಜ್ಜರ್ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಪ್ರಮುಖ ಖುಸ್ತಿ ಪಟುಗಳನ್ನು ಭೇಟಿ ಆಗಿದ್ದಾರೆ. ಒಲಿಂಪಿಕ್​ನಲ್ಲಿ ಕಂಚು ವಿಜೇತ ಬಜರಂಗ್ ಪುನಿಯಾ ಸೇರಿ ಹಲವರನ್ನು ಭೇಟಿಯಾಗಿ ಪ್ರತಿಭಟನೆಗೆ ಸಾಥ್...

Know More

ಗುಂಡುಹಾರಿಸಲು ಬಂದವನನ್ನು ಪೊರಕೆ ಹಿಡಿದು ಓಡಿಸಿದ ಮಹಿಳೆ

28-Nov-2023 ಹರ್ಯಾಣ

ಗುಂಡು ಹಾರಿಸಲು ಬಂದ ದುಷ್ಕರ್ಮಿಗಳನ್ನು ಮಹಿಳೆಯೊಬ್ಬರು ಪೊರಕೆ ಹಿಡಿದು ಓಡಿಸಿರುವ ವಿಡಿಯೋವೊಂದು ವೈರಲ್‌ ಆಗಿದೆ. ಹರಿಯಾಣದಲ್ಲಿ ಭಿವಾನಿಯಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿಯ ಸಮಯದಲ್ಲಿ, ಹೊರಗೆ ನಿಂತಿದ್ದ ವ್ಯಕ್ತಿ ತಪ್ಪಿಸಿಕೊಳ್ಳಲು...

Know More

ಹರ್ಯಾಣದ ಸೋನಿಪತ್ ನಲ್ಲಿ ಭೂಕಂಪ: 3.0ರಷ್ಟು ತೀವ್ರತೆ ದಾಖಲು

26-Nov-2023 ಹರ್ಯಾಣ

ಇಂದು ಮುಂಜಾನೆ 4ಗಂಟೆಗೆ ಹರ್ಯಾಣದ ಸೋನಿಪತ್ ನಲ್ಲಿ ಭೂಕಂಪ ಸಂಭವಿಸಿದ್ದು 3.0 ರಷ್ಟು ತೀವ್ರತೆ ದಾಖಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು...

Know More

ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ ವೇಳೆ ಭೀಕರ ಅಪಘಾತ

19-Nov-2023 ಹರ್ಯಾಣ

ಚಂಡೀಗಢ: ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ 2 ಲಾರಿಗಳು ಭೀಕರವಾಗಿ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವವಾಗಿ ದಹನವಾಗಿದ್ದಾರೆ. ಈ ಘಟನೆಯು ತಡರಾತ್ರಿ ಹರಿಯಾಣದ ಯುಮುನಾ ನಗರದ ಪಿಪ್ಲಿ ಗ್ರಾಮದ ಬಳಿ...

Know More

ಹರಿಯಾಣದಲ್ಲಿ ನಕಲಿ ಮದ್ಯ ಸೇವಿಸಿ 6 ಮಂದಿ ಸಾವು

09-Nov-2023 ಹರ್ಯಾಣ

ಹರಿಯಾಣದ ಯಮುನಾನಗರ ಜಿಲ್ಲೆಯ ಮಂಡೆಬರಿ ಮತ್ತು ಪಂಜೆಟಾ ಕಾ ಮಜ್ರಾ ಗ್ರಾಮಗಳಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು...

Know More

ಒಂದಲ್ಲ ಎರಡಲ್ಲ.. 50 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಕೊಟ್ಟ ಕಾಮುಕ ಪ್ರಾಂಶುಪಾಲ

05-Nov-2023 ಹರ್ಯಾಣ

50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹರಿಯಾಣದ ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ...

Know More

ತನ್ನ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಕಾರುಗಳನ್ನು ನೀಡಿದ ಕಂಪನಿ

03-Nov-2023 ಹರ್ಯಾಣ

ಪಂಚಕುಲದಲ್ಲಿರುವ ಫಾರ್ಮಾಸ್ಯುಟಿಕಲ್ ಕಂಪನಿಯ ಮಾಲೀಕರೊಬ್ಬರು ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಕಾರುಗಳನ್ನು ನೀಡಿದ್ದಾರೆ. ಕಂಪನಿಯ ನಿರ್ದೇಶಕ ಎಂಕೆ ಭಾಟಿಯಾ ಅವರು ತಮ್ಮ ಉದ್ಯೋಗಿಗಳನ್ನು ಸೆಲೆಬ್ರಿಟಿಗಳು ಎಂದು ಕರೆದಿದ್ದಾರೆ 12 ಸ್ಟಾರ್ ಪರ್ಫಾರ್ಮರ್ಸ್ ಗಳಿಗೆ ಕಾರುಗಳನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು