News Kannada
Wednesday, September 27 2023
ಜಮ್ಮು-ಕಾಶ್ಮೀರ

ಭಯೋತ್ಪಾದನೆ ಕೃತ್ಯಕ್ಕೆ ಸಂಚು: ಇಬ್ಬರು ಉಗ್ರ ಕ್ರಿಮಿಗಳ ಸೆರೆ

23-Sep-2023 ಜಮ್ಮು-ಕಾಶ್ಮೀರ

ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಟಿ, ಟಿಆರ್‌ಎಫ್‌ನೊಂದಿಗೆ ಸಂಬಂಧ ಹೊಂದಿರುವ ಇಬ್ಬರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭದ್ರತಾ ಪಡೆಗಳ ಸಹಕಾರದೊಂದಿಗೆ ಬಂಧಿಸಿದೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಯೋತ್ಪಾದಕರನ್ನು ಬಂಧಿಸಿದ್ದು, ಅವರ ವಶದಲ್ಲಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು...

Know More

ಶ್ರೀನಗರದಲ್ಲಿ ಹೆದ್ದಾರಿ ಕುಸಿತ: ಹಣ್ಣು ಹೊತ್ತ ಟ್ರಕ್‌ ಗಳು ರಸ್ತೆಯಲ್ಲಿಯೇ ಬಾಕಿ

23-Sep-2023 ಜಮ್ಮು-ಕಾಶ್ಮೀರ

ಬನಿಹಾಲ್ ಬಳಿಯ ಶಾಲ್ಗ್ರಿಯಲ್ಲಿ ಭೂಕುಸಿತದಿಂದಾಗಿ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. "ಶಾಲ್ಗ್ರಿ, ಬನಿಹಾಲ್‌ನಲ್ಲಿ ಭೂಕುಸಿತದಿಂದಾಗಿ ಜಮ್ಮು-ಶ್ರೀನಗರ ಎನ್‌ಎಚ್‌ಡಬ್ಲ್ಯೂನಲ್ಲಿ ಎರಡೂ ಬದಿಯಲ್ಲಿ ಸಂಚಾರವನ್ನು ನಿಲ್ಲಿಸಲಾಗಿದೆ" ಎಂದು ಜಮ್ಮು ಮತ್ತು ಕಾಶ್ಮೀರ ಸಂಚಾರ...

Know More

ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆ

19-Sep-2023 ಜಮ್ಮು-ಕಾಶ್ಮೀರ

ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆಯಾಗಿದ್ದಾನೆ. ಮತ್ತೊಬ್ಬ ಉಗ್ರನ ಶವವನ್ನು ಸೇನೆ ಪತ್ತೆ ಮಾಡಿದೆ. ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಇಂದು ಈ ಮಾಹಿತಿ...

Know More

ಆಕಸ್ಮಿಕವಾಗಿ ಸಿಡಿದ ರೈಫಲ್‌ ಗುಂಡು, ಓರ್ವ ಯೋಧ ಸಾವು, ಮತ್ತೋರ್ವನಿಗೆ ಗಾಯ

17-Sep-2023 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾನುವಾರ ಆಕಸ್ಮಿಕ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಮೃತಪಟ್ಟು ಮತ್ತೊಬ್ಬರು...

Know More

ಹತ್‌ಲಂಗಾದಲ್ಲಿ ಅಡಗಿದ್ದ ಭಯೋತ್ಪಾದಕನನ್ನು ಹತ್ಯೆ ಗೈದ ಸೇನಾಪಡೆ

16-Sep-2023 ಜಮ್ಮು-ಕಾಶ್ಮೀರ

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್‌ಲಂಗಾದ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ...

Know More

ನಾಲ್ಕನೇ ದಿನಕ್ಕೆ ಮುಂದುವರಿದ ಅನಂತನಾಗ್‌ ಎನ್‌ಕೌಂಟರ್‌: ಉಗ್ರರ ಪತ್ತೆಗೆ ಡ್ರೋನ್‌ ಬಳಕೆ

16-Sep-2023 ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಯೋಧರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗ ನಾಲ್ಕನೇ ದಿನವೂ ಮುಂದುವರಿದಿದೆ. ಅವಿತಿರುವ ಉಗ್ರರನ್ನು ಪತ್ತೆಹಚ್ಚಲು ಭದ್ರತಾ ಪಡೆ ನಿರಂತರ ಶೋಧ ನಡೆಸುತ್ತಿದೆ. ಕಾರ್ಯಾಚರಣೆಗಾಗಿ ಡ್ರೋನ್‌ಗಳನ್ನು...

Know More

ಅನಂತ್‌ನಾಗ್ ನಲ್ಲಿ ಮುಂದುವರೆದ ಗುಂಡಿನ ಚಕಮಕಿ: ಮತ್ತೊಬ್ಬ ಯೋಧ ಹುತಾತ್ಮ

15-Sep-2023 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಗುಂಡಿನ ಕಾಳಗ ಮೂರನೇ ದಿನವೂ ಮುಂದುವರಿದಿದ್ದು, ಇಂದು ಭಾರತೀಯ ಸೇನೆಯ ಮ‌ತ್ತೊಬ್ಬ ಯೋಧ...

Know More

ಹುತಾತ್ಮ ತಂದೆಗೆ ಸೇನೆ ಬಟ್ಟೆ ಧರಿಸಿ ಸೆಲ್ಯೂಟ್‌ ಹೊಡೆದ 6 ವರ್ಷದ ಮಗ

15-Sep-2023 ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರದ ಅನಂತನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ ವೇಳೆ ಭಾರತೀಯ ಸೇನೆಯ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋನೌಕ್ ಹಾಗೂ ಜಮ್ಮು-ಕಾಶ್ಮೀರ ಪೊಲೀಸ್ ಇಲಾಖೆಯ ಡಿವೈಎಸ್‌ಪಿ ಹುಮಾಯೂನ್ ಭಟ್ ಅವರು...

Know More

ಅನಂತ್‌ನಾಗ್ ನಲ್ಲಿ ಮುಂದುವರೆದ ಗುಂಡಿನ ಚಕಮಕಿ: ಭಾರತೀಯ ಯೋಧ ನಾಪತ್ತೆ

15-Sep-2023 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಕಾಳಗ ಮುಂದುವರೆದಿದೆ. ಭಾರತೀಯ ಸೇನೆಯ ಒಬ್ಬ ಯೋಧ ಇನ್ನೂ ನಾಪತ್ತೆಯಾಗಿದ್ದು, ಹುಡುಕಾಟ...

Know More

ಅನಂತ್​ನಾಗ್​ನಲ್ಲಿ ಮುಂದುವರೆದ ಎನ್​ಕೌಂಟರ್​: ಮತ್ತೋರ್ವ ಯೋಧ ಹುತಾತ್ಮ

15-Sep-2023 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್​ಕೌಂಟರ್​ನಲ್ಲಿಇಂದು(ಸೆ.೧೫) ಮತ್ತೋರ್ವ ಯೋಧ...

Know More

ಇಬ್ಬರು ಎಲ್‌ಇಟಿ ಉಗ್ರರನ್ನು ಸುತ್ತುವರಿದ ಭದ್ರತಾ ಪಡೆ

14-Sep-2023 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ...

Know More

ನಾರ್ಲಾ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಯೋಧ ಹುತಾತ್ಮ

13-Sep-2023 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನಾರ್ಲಾ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ...

Know More

ಸೈನಿಕರನ್ನು ರಕ್ಷಿಸಲು ಹೋಗಿ ಉಗ್ರರ ಗುಂಡೇಟಿಗೆ ಬಲಿಯಾದ ಶ್ವಾನ ಕೆಂಟ್

13-Sep-2023 ಜಮ್ಮು-ಕಾಶ್ಮೀರ

ರಜೌರಿಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ಮೃತಪಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ...

Know More

ಭದ್ರತಾ ಪಡೆ ಭಯೋತ್ಪಾದಕರ ನಡುವೆ ಎನ್‌ ಕೌಂಟರ್‌: ಯೋಧ ಹುತಾತ್ಮ

12-Sep-2023 ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನಾರ್ಲಾ ಪ್ರದೇಶದಲ್ಲಿ ಮಂಗಳವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಒರ್ವ ಭಯೋತ್ಪಾದಕ ಹತನಾಗಿದ್ದು, ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಒಬ್ಬ ಪೊಲೀಸ್ ಎಸ್‌ಪಿಒ ಸೇರಿದಂತೆ...

Know More

ಲಡಾಖ್‌ ನಲ್ಲಿ ಚೀನಾ ಅತಿಕ್ರಮಣವೆಂಬುದು ಸುಳ್ಳು: ಬ್ರಿಗೇಡಿಯರ್ ಬಿ.ಡಿ. ಮಿಶ್ರಾ

11-Sep-2023 ಜಮ್ಮು-ಕಾಶ್ಮೀರ

ಲಡಾಖ್ ನಲ್ಲಿ ಚೀನಾ ಸೇನೆ ಭಾರತದ ಒಂದು ಇಂಚು ಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್, ಬ್ರಿಗೇಡಿಯರ್ ಬಿ.ಡಿ. ಮಿಶ್ರಾ ಸೋಮವಾರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು