News Kannada
Saturday, June 03 2023
ಜಮ್ಮು-ಕಾಶ್ಮೀರ

ಜಮ್ಮು: ಶ್ರೀನಗರ ಹೆದ್ದಾರಿಯಲ್ಲಿ ಕಲ್ಲುಗಳು ಉರುಳಿಬಿದ್ದು, ಓರ್ವ ಸಾವು

Jammu: One killed in stone-pelting on Srinagar highway
Photo Credit : Pixabay

ಜಮ್ಮು: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಕಲ್ಲುಗಳು ಉರುಳಿಬಿದ್ದು ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.

ರಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ಹೆದ್ದಾರಿಯ ರಾಮ್ಸೂ ಪ್ರದೇಶದಲ್ಲಿ ಎರಡು ಟ್ರಕ್ ಗಳಿಗೆ  ಕಲ್ಲುಗಳು  ಉರುಳಿಬಿದ್ದು ಈ ಘಟನೆ ನಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

“ಘಟನೆಯಲ್ಲಿ ಒಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡರೆ, ಇತರ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ವಿಶೇಷವೆಂದರೆ, ರಂಬನ್ ಜಿಲ್ಲೆಯಲ್ಲಿ ಮಳೆಯಿಂದಾಗಿ  ಕಲ್ಲುಗಳು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಅಪಾಯವಾಗಿ ಮಾರ್ಪಟ್ಟಿವೆ.

See also  ಮಂಗಳೂರು: ತವರು ನೆಲಕ್ಕೆ ಆಗಮಿಸಿದ ಮಿಸ್ ಇಂಡಿಯಾ ಸಿನಿ ಶೆಟ್ಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು