News Kannada
Friday, September 29 2023
ಜಮ್ಮು-ಕಾಶ್ಮೀರ

ಶ್ರೀನಗರ: ಭೂಕಂಪನದ ವೇಳೆ ಹೆರಿಗೆ ಶಸ್ತ್ರಕ್ರಿಯೆ, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ

14-year-old boy donates organs to 58-year-old woman
Photo Credit : IANS

ಶ್ರೀನಗರ: ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ 6.6 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಕಂಪನ ಸಂಭವಿಸಿದೆ.

ಇದೇ ವೇಳೆ ಜಮ್ಮು ಕಾಶ್ಮೀರ ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ಆಸ್ಪತ್ರೆಯಲ್ಲಿ ಹೆರಿಗೆ ಶಸ್ತ್ರಕ್ರಿಯೆ ಯಶಸ್ವಿಯಾಗಿ ನಡೆಸಿದ ವೈದ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಶಸ್ತ್ರಚಿಕಿತ್ಸೆ ವೇಳೆ ಹಲವು ಭೂಕಂಪನ ಸಂಭವಿಸಿತ್ತು. ಅಲ್ಲದೇ ವಿದ್ಯುತ್‌ ಕೂಡ ವ್ಯತ್ಯಯವಾಗಿತ್ತು. ಆದರೆ ವೈದ್ಯಸಿಬ್ಬಂದಿ ತಮ್ಮ ಕಾರ್ಯವನ್ನು ಮುಂದುವರಿಸಿದ್ದು, ಮಹಿಳೆಗೆ ಯಶಸ್ವಿ ಸಿಸೇರಿಯನ್‌ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಮಗು ಮತ್ತು ತಾಯಿ ಆರೋಗ್ಯದಿಂದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರ ಈ ಸಾಹಸಕ್ಕೆ ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

See also  ಪಣಜಿ: ಪ್ರತಿ ತಿಂಗಳ 3ನೇ ಶನಿವಾರದಂದು 'ಗೋವಾ ಕಿ ಬಾತ್' ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು