ಜಾರ್ಖಂಡ್ನ ಚೈಬಾಸಾದಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಸಾಫ್ಟ್ವೇರ್ ಇಂಜಿನಿಯರ್ಗೆ ಥಳಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು 10 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು...
Know Moreಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಾಯಿಯ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಐವರು ಸಾಮೂಹಿಕ...
Know Moreಪತಿ ಜೀನ್ಸ್ ಧರಿಸಲು ಬಿಡಲಿಲ್ಲವೆಂದು ಪತ್ನಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನಲ್ಲಿ...
Know Moreಶಾಲಾ ಬಾಲಕಿಯನ್ನು ಬಾಲಕನೊಬ್ಬ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪೊಲೀಸರಿಗೆ...
Know Moreಜಾರ್ಖಂಡ್ನ ಲತೇಹರ್ ಜಿಲ್ಲೆಯಲ್ಲಿ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಬಳಸುತ್ತಿದ್ದ 10 ವಾಹನಗಳಿಗೆ ಮಾವೋವಾದಿಗಳು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಭಾನುವಾರ...
Know Moreಐವರು ಕಾಮುಕರು 15 ವರ್ಷದ ಬಾಲಕಿಯನ್ನು ಅಪಹರಿಸಿ, ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ರಾಂಚಿಯಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ...
Know Moreಗಿರಿದಿಹ್ನ ಜಾರ್ಖಂಡ್ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಮೊಣಕಾಲುಗಳು ಮತ್ತು ಕೈಕಾಲುಗಳನ್ನು ಇಲಿಗಳು ಕಚ್ಚಿ ಹಾಕಿದೆ ಎಂದು ಆರೋಪಿಸಲಾಗಿದೆ, ನಂತರ ಇಬ್ಬರು ಹೊರಗುತ್ತಿಗೆ ನೌಕರರ ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ...
Know Moreಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಬಾಂಡ್ ಅನ್ನು ಇಂದು ಪಾವತಿಸಿದ ನಂತರ ಬಿರ್ಸಾ ಮುಂಡಾ ಜೈಲಿನಿಂದ ಗುರುವಾರ ಜಾಮೀನಿನ ಮೇಲೆ ಬಿಡುಗಡೆ...
Know Moreಮಂಗಳವಾರ ರಾತ್ರಿ ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ 11 ವರ್ಷದ ಬಾಲಕಿಯ ಮೇಲೆ ಆರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ 10 ರಿಂದ 15 ವರ್ಷ ವಯಸ್ಸಿನ ಆರು ಆರೋಪಿಗಳನ್ನು...
Know Moreಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿದ್ದ ಆರ್ಜೆಡಿ ಮುಖ್ಯಸ್ಥ ಲಾಲು ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. 73 ವರ್ಷದ ಲಾಲೂ ಪ್ರಸಾದ್ ಯಾದವ್ ಅವರ ಬಿಗಡಾಯಿಸುತ್ತಿರುವ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ...
Know Moreಜಾರ್ಖಂಡ್ನ ತ್ರಿಕೂಟ ಪರ್ವತದಲ್ಲಿರುವ ರೋಪ್ವೇನಲ್ಲಿ ಅಪಘಾತ ಸಂಭವಿಸಿದೆ. ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ನೆಲೆಯೂರಿರುವ ತ್ರಿಕೂಟ ಪರ್ವತದಲ್ಲಿ ರೋಪ್ ವೇನ ತುಂಡಾಗಿ ಕೇಬಲ್ ಕಾರುಗಳು ಪರಸ್ಪರ ಡಿಕ್ಕಿ...
Know Moreಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ...
Know More14 ವರ್ಷದ ಬಾಲಕಿಯನ್ನು ಥಳಿಸಿ, ಆಕೆಯ ದೇಹದ ಭಾಗಗಳನ್ನು ಅಗರಬತ್ತಿಗಳಿಂದ ಸುಟ್ಟ ಆರೋಪದ ಮೇಲೆ ಜಾರ್ಖಂಡ್ನ ಛತ್ರಾ ಜಿಲ್ಲೆಯಲ್ಲಿ ಮಂತ್ರವಾದಿಯೊಬ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ...
Know Moreಟೇಕಾಫ್ ಆಗುವ ವೇಳೆ ತಾಂತ್ರಿಕ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ರಾಂಚಿ ವಿಮಾನ ನಿಲ್ದಾಣದಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು...
Know Moreಜಾರ್ಖಂಡ್ನ ಗಿರಿಹ್ ಜಿಲ್ಲೆಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿ ಹಾರಿ ಆತ್ಮಹತ್ಯೆ ಯತ್ನಿಸಿದ್ದು, ಘಟನೆಯಲ್ಲಿ ದುರದೃಷ್ಟವಶಾತ್ ತಾಯಿ ಬದುಕುಳಿದು, ಮಕ್ಕಳು ಮೃತಪಟ್ಟಿರುವ ಘಟನೆ...
Know MoreGet latest news karnataka updates on your email.