News Kannada
Monday, October 02 2023
ಮಹಾರಾಷ್ಟ್ರ

ಮಹಾರಾಷ್ಟ್ರ: ಸಾಮ್ನಾ ಪತ್ರಿಕೆಗಳ ಸಂಪಾದಕರಾಗಿ ಅಧಿಕಾರ ವಹಿಸಿಕೊಂಡ ಉದ್ಧವ್‌ ಠಾಕ್ರೆ

Uddhav Thackeray takes over as editor of Saamana newspapers
Photo Credit : Twitter

ಮಹಾರಾಷ್ಟ್ರ: ಶಿವಸೇನಾ ಅಧ್ಯಕ್ಷ , ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್‌ ಠಾಕ್ರೆ ಅವರು ಪಕ್ಷದ ಮುಖವಾಣಿಗಳಾದ ‘ಸಾಮ್ನಾ’ ಮತ್ತು ‘ದೊಪಹರ್‌ ಕ ಸಾಮ್ನಾ’ ಪತ್ರಿಕೆಗಳ ಸಂಪಾದಕರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.

‘ಸಾಮ್ನಾ’ ಮರಾಠಿ ದೈನಿಕವಾಗಿದ್ದರೆ, ‘ದೊಪಹರ್‌ ಕ ಸಾಮ್ನಾ’ ಹಿಂದಿಯ ಟಾಬ್ಲಾಯ್ಡ್ ಆಗಿದೆ. ಉಭಯ ಪತ್ರಿಕೆಗಳ ಇನ್‌ಪ್ರಿಂಟ್‌ನಲ್ಲಿ ಸಂಪಾದಕರು ಎಂದು ಉದ್ಧವ್ ಹೆಸರಿದೆ.

ಈ ಹಿಂದೆ ಸಂಪಾದಕರಾಗಿದ್ದ ಠಾಕ್ರೆ , ಮುಖ್ಯಮಂತ್ರಿಯಾದ ಬಳಿಕ ಆ ಹೊಣೆಯನ್ನು ಪತ್ನಿ ರಶ್ಮಿ ಅವರಿಗೆ ವಹಿಸಿದ್ದರು. ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಸಂಜಯ್‌ ರಾವುತ್ ಅವರನ್ನು ಜಾರಿ ನಿರ್ದೇಶನಾಲಯ ಸದ್ಯ ಬಂಧಿಸಿದೆ. ಹೀಗಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

See also  ನಟ ಶಿವರಾಜ್‌ಕುಮಾರ್‌ ಅವರ ‘ಘೋಸ್ಟ್’​ ಸಿನಿಮಾದ ಫಸ್ಟ್​ ಲುಕ್ ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು