News Kannada
Sunday, October 01 2023
ಪಂಜಾಬ್

ಪಂಜಾಬ್ : ಮುಖ್ಯಮಂತ್ರಿ ಭಗವಂತ್‌ ಮಾನ್ ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ‌ ಆಸ್ಪತ್ರೆಗೆ ದಾಖಲು

Punjab CHIEF Minister Bhagwant Mann hospitalised after he complained of uneasiness
Photo Credit : Twitter

ಪಂಜಾಬ್ : ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ‌ ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಗವಂತ್‌ ಮಾನ್ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಬುಧವಾರ ಸಂಜೆ ಉಲ್ಬಣಗೊಡಿತ್ತು. ಪರೀಕ್ಷೆಗೊಳಪಡಿಸಿದ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದ್ದರು. ಇದೀಗ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ ಅವರು ಹೊಟ್ಟೆಯಲ್ಲಿನ ಸೋಂಕಿನಿಂದ ಬಳಲುತ್ತಿದ್ದಾರೆ. ಆಸ್ಪತ್ರೆಯು ನಡೆಸಿದ ಹೆಚ್ಚಿನ ವೈದ್ಯಕೀಯ ತನಿಖೆಗಳಲ್ಲಿ, ಅವರಿಗೆ ಹೊಟ್ಟೆಯಲ್ಲಿ ಸೋಂಕು ಕಂಡುಬಂದಿದೆ ಎಂದು ವರದಿಯಾಗಿದೆ.

ಪಕ್ಷದ ಮೂಲಗಳ ಪ್ರಕಾರ ಅವರು ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಇದೇ ಮಾ.16ರಂದು ಭಗವಂತ್ ಮಾನ್ ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

See also  ಮೈಸೂರು: ಲಘು -ಭಾರಿ ವಾಹನ ತರಬೇತಿ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು