ಕಾಂಗ್ರೆಸ್ ಹಿರಿಯ ನಾಯಕರ ರಾಹುಲ್ ಗಾಂಧಿ ಶನಿವಾರ ರಾಜಸ್ತಾನದ ಜೈಪುರಕ್ಕೆ ಭೇಟಿ ನೀಡಿದ್ದು, ಮಹಾರಾಣಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ರಾಹುಲ್ ಸಂವಾದ ಪೂರ್ಣಗೊಂಡ ಬಳಿಕ ವಿದ್ಯಾರ್ಥಿನಿಯೊಂದಿಗೆ ದ್ವಿಚಕ್ರ ವಾಹನದಲ್ಲಿ...
Know Moreಉತ್ತರ ಪ್ರದೇಶದ 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದ ತನ್ನ ಹಾಸ್ಟೆಲ್ ಕೋಣೆಯಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ. ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ...
Know Moreಜೈಸಲ್ಮೇರ್ನ ಜೇಥ್ವಾಯಿ-ಗಜ್ರೂಪ್ ಸಾಗರ್ ಬೆಟ್ಟಗಳಲ್ಲಿ ಡೈನೋಸಾರ್ ಮೊಟ್ಟೆಯ ಪಳೆಯುಳಿಕೆಯನ್ನು ಗುರುತಿಸಿರುವುದಾಗಿ ವಿಜ್ಞಾನಿಯೊಬ್ಬರು ಹೇಳಿದ್ದಾರೆ. ಶನಿವಾರ ಪತ್ತೆಯಾದ ಮೊಟ್ಟೆಯ ಪಳೆಯುಳಿಕೆಯು ಸುಮಾರು 180 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ನಂಬಲಾಗಿದೆ. 167 ಮಿಲಿಯನ್ ವರ್ಷಗಳ ಹಿಂದಿನ...
Know Moreಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಸ್ವಲ್ಪ ಸಮಯದ ನಂತರ ತನ್ನಿಂದ ತಾನೆ ಭಾರತದೊಂದಿಗೆ ವಿಲೀನಗೊಳ್ಳುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ, ನಿವೃತ್ತ ಸೇನಾ ಮುಖ್ಯಸ್ಥ ವಿ.ಕೆ ಸಿಂಗ್ ಸೋಮವಾರ ಹೇಳಿದ್ದಾರೆ. ರಾಜಸ್ತಾನದ...
Know Moreತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣ ಪ್ರತಿಕ್ರಿಯೆ...
Know Moreಹಿಟ್ಟಿನ ಗಿರಣಿಯಲ್ಲಿ ವಿದ್ಯುತ್ ಸ್ಪರ್ಶಗೊಂಡು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ...
Know Moreಪಾಕಿಸ್ತಾನದ ಸೀಮಾ ಹೈದರ್, ಭಾರತದ ಅಂಜು ಫಾತಿಮಾ ತಮ್ಮ ಪ್ರಿಯಕರನಿಗಾಗಿ ದೇಶದ ಗಡಿ ದಾಟಿ ಜಗತ್ತಿನೆಲ್ಲೆಡೆ ಸುದ್ದಿಯಾಗಿದ್ದರು. ಅದೇ ರೀತಿ ರಾಜಸ್ಥಾನದ ದುಂಗರ್ಪುರ ಜಿಲ್ಲೆಯ , ದೀಪಿಕಾ ಪಾಟೀದಾರ್(35) ತನ್ನ ಪ್ರಿಯಕರ ಇರ್ಫಾನ್ ಹೈದರ್ಗಾಗಿ...
Know Moreಪಾಕಿಸ್ತಾನದ ಪ್ರಿಯತಮ ನಸ್ರುಲ್ಲಾನಿಗಾಗಿ ಪಾಕಿಸ್ತಾನಕ್ಕೆ ತೆರಳಿರುವ ಅಂಜು ಈಗ ಇಸ್ಲಾಂಗೆ ಮತಾಂತರಗೊಂಡಿದ್ದಾಳೆ. ಆಕೆಯ ಹೆಸರೀಗ ಫಾತಿಮಾ ಆಗಿದೆ. ಹೀಗೆ, ಭಾರತದಿಂದ ಬಂದು, ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ಅಂಜುಗೆ ಪಾಕಿಸ್ತಾನದ ಉದ್ಯಮಿಯೊಬ್ಬರು ಭರ್ಜರಿ ಉಡುಗೊರೆ ನೀಡಿದ್ದಾರೆ...
Know Moreದ್ವಿದಾನಾ-ಕುಚಾಮನ್ ಜಿಲ್ಲೆಯಲ್ಲಿ ಬಸ್ ಹಾಗೂ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ 7 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿರುವ ಕುರಿತು ಪೊಲೀಸರು ಮಾಹಿತಿ...
Know Moreರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇಂದಿರಾ ಗಾಂಧಿ ಸ್ಮಾರ್ಟ್ ಫೋನ್ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ...
Know Moreಅಡುಗೆ ರುಚಿಯಾಗಿಲ್ಲ ಎಂದು ಅಡುಗೆ ಮಾಡುವ ವ್ಯಕ್ತಿಯನ್ನೇ ಘಟನೆ ಕೊಂದ ಘಟನೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ...
Know More85 ವರ್ಷದ ವೃದ್ಧೆಯನ್ನು 60 ವಯಸ್ಸಿನ ವೃದ್ಧನೋರ್ವ ಹಲ್ಲೆ ಮಾಡಿ ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ರಾಜಸ್ಥಾನದ ಉದಯಪುರದಲ್ಲಿ...
Know Moreಕಳೆದ ಕೆಲ ದಿನಗಳಿಂದ ಸಚಿನ್-ಸೀಮಾ, ಅಂಜು-ನಸ್ರುಲ್ಲಾ ಜೋಡಿಗಳು ಭಾರತ-ಪಾಕಿಸ್ತಾನದ ಗಡಿಯಾಚೆಗಿನ ಸಂಬಂಧಕ್ಕಾಗಿ ಭಾರೀ ಸುದ್ದಿಯಾಗಿದ್ದಾರೆ. ಇದೀಗ ಭಾರತದ ವ್ಯಕ್ತಿಯೊಬ್ಬ ಪಾಕಿಸ್ತಾನದ ವಧುವನ್ನು ವರಿಸಿರುವ ಘಟನೆ ಸದ್ದುಮಾಡುತ್ತಿದೆ. ವಿಶೇಷವೇನೆಂದರೆ ಜೋಡಿ ಮದುವೆಯಾಗಿರುವುದು...
Know Moreರಾಜಸ್ಥಾನ: ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಇಂದು ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವರ್ಷ ಇದೇ ಶಿಕ್ಷಣ ಕೇಂದ್ರದಲ್ಲಿ ಇಲ್ಲಿವರೆಗೆ 17 ವಿದ್ಯಾರ್ಥಿಗಳು ಆತ್ಮಹತ್ಯೆ...
Know Moreರಾಜಸ್ಥಾನ: ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ ಜನಿಸಿದ ಹೆಣ್ಣು ಹುಲಿ ಮರಿಗೆ ಪ್ಯಾರಾಲಿಂಪಿಕ್ ವಿಜೇತೆ ಅವನಿ ಲೆಖರಾ ಅವರ ಹೆಸರನ್ನು ಇಡಲಾಗಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್...
Know MoreGet latest news karnataka updates on your email.