News Kannada
Monday, December 11 2023
ರಾಜಸ್ಥಾನ

ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಾಬಾ ಬಾಲಕನಾಥ್‌

09-Dec-2023 ರಾಜಸ್ಥಾನ

ರಾಜಸ್ಥಾನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ದಿನೇ ದಿನೇ ಕಾವೇರುತ್ತಿದ್ದು, ಬಿಜೆಪಿ ಹೈಕಮಾಂಡ್‌ ಫಲಿತಾಂಶ ಬಂದು ವಾರವಾದರೂ ಇನ್ನೂ ಹೆಸರನ್ನು...

Know More

ಜೈಪುರ: ದೆಹಲಿಗೆ ತೆರಳಿದ ಮಾಜಿ ಸಿಎಂ ವಸುಂಧರಾ ರಾಜೆ

07-Dec-2023 ರಾಜಸ್ಥಾನ

ಪಂಚರಾಜ್ಯ ಚುನಾವಣೆಗಳ ಪೈಕಿ ರಾಜಸ್ಥಾನದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ರಾಜಸ್ಥಾನ ಸಿಎಂ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಮುಂದುವರೆದಿದ್ದು, ಮಾಜಿ ಸಿಎಂ ವಸುಂಧರಾ ರಾಜೆ ದಿಢೀರ್ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ. ಗುರುವಾರದಂದು ರಾಜೆ ಬಿಜೆಪಿ...

Know More

ಇಂದು ಸುಖದೇವ್ ಸಿಂಗ್ ಅಂತ್ಯಕ್ರಿಯೆ: ಇಬ್ಬರು ಪೊಲೀಸರ ಅಮಾನತು

07-Dec-2023 ರಾಜಸ್ಥಾನ

ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಮಂಗಳವಾರದಂದು ಅಪರಿಚಿತರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಅವರ ಅಂತ್ಯಕ್ರಿಯೆ ಇಂದು...

Know More

ಸುಖದೇವ್ ಸಿಂಗ್ ಹತ್ಯೆ: ಇಂದು ರಾಜಸ್ಥಾನ ಬಂದ್

06-Dec-2023 ರಾಜಸ್ಥಾನ

ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ನಿನ್ನೆ ಗುಂಡಿಕ್ಕಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಇಂದು ರಾಜಸ್ಥಾನ ಬಂದ್‌ಗೆ ಕರ್ಣಿ ಸೇನೆ ಕರೆ ನೀಡಿದೆ. ಹಿಂದೂ ಸಂಘಟನೆಗಳು ರೊಚ್ಚಿಗೆದ್ದಿದ್ದು, ರಾಜಸ್ಥಾನದ...

Know More

ಪಂಚರಾಜ್ಯ ಚುನಾವಣೆ: ರಾಜಸ್ಥಾನದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

03-Dec-2023 ರಾಜಸ್ಥಾನ

ಭಾರಿ ಕುತೂಹಲ ಕೆರಳಿಸಿರುವ ಪಂಚರಾಜ್ಯ ಚುನಾವಣೆಯಲ್ಲಿ ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಈ ಪೈಕಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಮತ ಎಣಿಕೆ...

Know More

ಮಗಳ ಕತ್ತು ಸೀಳಿ, ಬೆಂಕಿ ಹಚ್ಚಿ ಕೊಲೆ ಮಾಡಿದ ತಂದೆ !

29-Nov-2023 ರಾಜಸ್ಥಾನ

ಜೈಪುರ: ತಂದೆಯೇ ತನ್ನ ಮಗಳ ಕತ್ತು ಸೀಳಿ, ಬೆಂಕಿ ಹಚ್ಚಿ ಕೊಂದಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು...

Know More

ಕೋಟಾದಲ್ಲಿ ಮತ್ತೋರ್ವ ನೀಟ್ ವಿದ್ಯಾರ್ಥಿ ಆತ್ಮಹತ್ಯೆ: ಇದು 28ನೇ ಪ್ರಕರಣ

28-Nov-2023 ರಾಜಸ್ಥಾನ

ರಾಜಸ್ಥಾನ: ಕೋಟಾದಲ್ಲಿ ಮತ್ತೋರ್ವ ನೀಟ್​ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ವರ್ಷದಲ್ಲಿ ಸಂಭವಿಸಿದ 28ನೇ ಪ್ರಕರಣ ಇದಾಗಿದೆ. ವಿದ್ಯಾರ್ಥಿಯನ್ನು ಪ.ಬಂಗಾಳ ಮೂಲದ ಫೌರೀದ್ ಹುಸೇನ್ ಎಂದು...

Know More

ಗಲಭೆ, ಭ್ರಷ್ಟಾಚಾರದಲ್ಲಿ ರಾಜಾಸ್ಥಾನ ನಂಬರ್‌ ಒನ್‌: ಪ್ರಧಾನಿ

23-Nov-2023 ರಾಜಸ್ಥಾನ

ರಾಜಸ್ಥಾನದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ...

Know More

ವಿಧಾನಸಭೆ ಚುನಾವಣೆ: 7 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

21-Nov-2023 ರಾಜಸ್ಥಾನ

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ಪ್ರಣಾಳಿಕೆಯಲ್ಲಿ...

Know More

ಅದಾನಿ ಕಿ ಜೈ ಎನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕುಟುಕಿದ ರಾಹುಲ್‌

19-Nov-2023 ರಾಜಸ್ಥಾನ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತ್‌ ಮಾತಾ ಕಿ ಜೈ ಎನ್ನುವ ಬದಲು ಅದಾನಿ ಕಿ ಜೈ ಎನ್ನಬೇಕು ಏಕೆಂದರೆ ಅವರು ಅದಾನಿ ಪರವಾಗಿಯೇ ಕೆಲಸ ಮಾಡುವವರು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ...

Know More

ಟ್ರಕ್​ಗೆ ಕಾರು ಡಿಕ್ಕಿ: ಐವರು ಪೊಲೀಸ್​ ಅಧಿಕಾರಿಗಳ ದುರ್ಮರಣ

19-Nov-2023 ರಾಜಸ್ಥಾನ

ರಾಜಸ್ಥಾನ: ನಾಗೌರ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಜುಂಜುನುವಿನಲ್ಲಿ ಪ್ರಧಾನಿ ರ್ಯಾಲಿಗೆ ತೆರಳುತ್ತಿದ್ದ ವೇಳೆ ಕಾರು ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ಪೊಲೀಸರ ಶವಗಳು...

Know More

ರಾಜಸ್ಥಾನ ಚುನಾವಣೆ: ಕೇವಲ 450 ರೂ.ಗೆ ಗ್ಯಾಸ್‌ ಸಿಲಿಂಡರ್‌ ಕೊಡುಗೆ ಘೋಷಿಸಿದ ಬಿಜೆಪಿ

16-Nov-2023 ರಾಜಸ್ಥಾನ

ಕರ್ನಾಟಕದಲ್ಲಿ ಪಂಚಭಾಗ್ಯಗಳು ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೇರಿಸಿದ್ದು, ಈಗ ಇತಿಹಾಸ. ಇದೀಗ ರಾಜಸ್ಥಾನ ಬಿಜೆಪಿಯೂ ಅದೇ...

Know More

ಪಿಯುಸಿ ಪಾಸ್ ಆದವರಿಗೆ ಉಚಿತ ಸ್ಕೂಟಿ: ಬಿಜೆಪಿ ಘೋಷಣೆ

16-Nov-2023 ರಾಜಸ್ಥಾನ

ರಾಜಸ್ಥಾನ: ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣಾ ಪ್ರಚಾರ ಅಂತ್ಯಗೊಂಡಿದೆ. ಬಿಜೆಪಿ-ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರು ರಾಜಸ್ಥಾನದತ್ತ ಮುಖ ಮಾಡಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ‌. ರಾಜಸ್ಥಾನ...

Know More

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ರಾಜಸ್ಥಾನ ಸರ್ವನಾಶವಾಗಲಿದೆ: ಪ್ರಧಾನಿ ಟೀಕೆ

09-Nov-2023 ರಾಜಸ್ಥಾನ

ಉದಯಪುರ: ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ತಾನದ ಕಾಂಗ್ರೆಸ್ ಸರ್ಕಾರವು “ಭಯೋತ್ಪಾದಕರ ಬಗ್ಗೆ ಸಹಾನುಭೂತಿ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಉದಯಪುರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಕಾಂಗ್ರೆಸ್ ಆಡಳಿತದಲ್ಲಿ ಮಾನವೀಯತೆಯನ್ನು ನಾಚಿಸುವಂತಹ...

Know More

ರಾಜಸ್ಥಾನದಲ್ಲಿ ಪಿಎಫ್​ಐನ ಇಬ್ಬರು ಸದಸ್ಯರನ್ನು ಬಂಧಿಸಿದ ಎನ್​ಐಎ

03-Nov-2023 ರಾಜಸ್ಥಾನ

ಜೈಪುರ ಮತ್ತು ಕೋಟಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು(ನ.03) ಬಂಧಿಸಿದೆ. ಜೊತೆಗೆ ಪಿಎಫ್‌ಐನ ಇತರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು