News Kannada
Thursday, October 05 2023
ತಮಿಳುನಾಡು

ಲೇಡಿ ರಿಪೋರ್ಟರ್ ಜತೆ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಕಿರಿಕ್

03-Oct-2023 ತಮಿಳುನಾಡು

ಚೆನ್ನೈ: ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ, ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಮಹಿಳಾ ರಿಪೋರ್ಟರ್ ಜತೆ ಕಿರಿಕ್ ಮಾಡಿಕೊಂಡಿದ್ದಾರೆ. ಅಣ್ಣಾಮಲೈ ಅವರ ವರ್ತನೆಗೆ ಪತ್ರಕರ್ತರು ಗುಂಪು ಆಕ್ರೋಶ...

Know More

ವಿಡಿಯೋ ವೈರಲ್: ಐಷಾರಾಮಿ ಆಡಿ ಕಾರ್‌ನಲ್ಲಿ ಬಂದು ಸೊಪ್ಪು ಮಾರುವ ರೈತ

02-Oct-2023 ತಮಿಳುನಾಡು

ಕೇರಳ ಮೂಲದ ರೈತರೊಬ್ಬರು ಐಷಾರಾಮಿ ಆಡಿ ಎ4 ಕಾರಿನಲ್ಲಿ ಮಾರುಕಟ್ಟೆಗೆ ಬಂದು ಸೊಪ್ಪು ಮಾರಾಟ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

Know More

ಭಾರಿ ಮಳೆಯಾಗುತ್ತಿದ್ದರೂ ಕಾವೇರಿ ನೀರಿಗೆ ಬೊಬ್ಬಿಡುತ್ತಿರುವ ತಮಿಳುನಾಡು

26-Sep-2023 ತಮಿಳುನಾಡು

ಕರ್ನಾಟಕದಲ್ಲಿ ತೀವ್ರ ಬರದ ಪರಿಸ್ಥಿತಿಯಿದೆ. ಮಳೆಗಾಲದಲ್ಲಿಯೇ ಸುಡುಬಿಸಿಲಿನ ವಾತಾವರಣ ಇದೆ. ನೀರಿಲ್ಲದೆ ಕೆರೆಕಟ್ಟೆಗಳು, ಅಣೆಕಟ್ಟುಗಳು ಬರಿದಾಗಿವೆ. ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ ಎಸ್‌ ಅಣೆಕಟ್ಟಿನಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು...

Know More

ಕಾವೇರಿ ನೀರಿಗಾಗಿ ಸತ್ತ ಇಲಿ ಬಾಯಲಿಟ್ಟು ಪ್ರತಿಭಟನೆ

26-Sep-2023 ತಮಿಳುನಾಡು

ಕಾವೇರಿ ನೀರಿಗಾಗಿ ಪ್ರತಿಭಟನೆ ಕಾವೇರುತ್ತಿದೆ. ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಹಾಗೂ ಕಾವೇರಿ ನೀರು ಹರಿಸುವಂತೆ ಒತ್ತಾಯಿಸಿ ತಮಿಳುನಾಡು ರೈತರು ವಿನೂತನವಾಗಿ ಪ್ರತಿಭಟನೆ...

Know More

ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಘಾತದಿಂದ ಮೃತ್ಯು

25-Sep-2023 ತಮಿಳುನಾಡು

ವಿಶಾಖಪಟ್ಟಣಂನಲ್ಲಿರುವ ಇಂದಿರಾಗಾಂಧಿ ಝೂಲಾಜಿಕಲ್ ಪಾರ್ಕ್‌ನಲ್ಲಿ 18 ವರ್ಷದ ಸಿಂಹಿಣಿಯೊಂದು ಹೃದಯಾಘಾತದಿಂದ ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು...

Know More

ತಣ್ಣಗಾಗದ ಕಾವೇರಿ ಕಿಚ್ಚು: ಶನಿವಾರ ಮಂಡ್ಯ ಬಂದ್‌ಗೆ ಕರೆ

22-Sep-2023 ತಮಿಳುನಾಡು

ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ(ಸೆ.223) ಮಂಡ್ಯ ಜಿಲ್ಲೆಯ ಬಂದ್‌ಗೆ ಕರೆ...

Know More

ಕರ್ನಾಟಕ ಸರ್ಕಾರದೊಂದಿಗೆ ಯಾವುದೇ ಮಾತುಕತೆ ನಡೆಸಲ್ಲ- ತಮಿಳುನಾಡು ಸಚಿವ

21-Sep-2023 ತಮಿಳುನಾಡು

ಕರ್ನಾಟಕದಿಂದ ತಮಿಳುನಾಡಿಗೆ ಬರಬೇಕಾದ ಕಾವೇರಿ ನೀರಿನ ಪಾಲನ್ನು ಪಡೆಯಲು ಸುಪ್ರೀಂ ಕೋರ್ಟ್‌ ಮಾತ್ರ ನಮಗಿರುವ ಏಕೈಕ ದಾರಿ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ಮತ್ತು ಹಿರಿಯ ಡಿಎಂಕೆ ನಾಯಕ ಎಸ್.ದುರೈ ಮುರುಗನ್ ಗುರುವಾರ...

Know More

ರಾಷ್ಟ್ರಪತಿ ದ್ರೌಪದಿ ಮುರ್ಮು ವಿಧವೆ: ಮತ್ತೆ ವಿವಾದಿತ ಹೇಳಿಕೆ ನೀಡಿದ ಉದಯನಿಧಿ

21-Sep-2023 ತಮಿಳುನಾಡು

ದಿನನಿತ್ಯ ತಮ್ಮ ಹೇಳಿಕೆಗಳ ಮೂಲಕವೇ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಇದೀಗ ಮತ್ತೊಂದು ವಿವಾದಿತ ಹೇಳಿಕೆ...

Know More

ವಿಕ್ರಮ್ ಲ್ಯಾಂಡರ್, ಪ್ರಜ್ಞಾನ್ ರೋವರ್ ಸಕ್ರಿಯಗೊಳಿಸಲು ಇಸ್ರೋ ಸಿದ್ಧತೆ

21-Sep-2023 ತಮಿಳುನಾಡು

ಶ್ರೀಹರಿಕೋಟಾ: ಇಸ್ರೋ ಚಂದ್ರನಿಗೆ ಕಳುಹಿಸಿದ ಚಂದ್ರಯಾನ -3 ರ ಲ್ಯಾಂಡರ್ ಮತ್ತು ರೋವರ್ ಮಾಡ್ಯೂಲ್ಗಳನ್ನು ಮತ್ತೊಮ್ಮೆ ಸಕ್ರಿಯಗೊಳಿಸಲು ಸಿದ್ಧತೆಗಳು...

Know More

ಸನಾತನ ಧರ್ಮ ನಾಶವಾದರೆ ಅಸ್ಪೃಶ್ಯತೆಯೂ ತಾನಾಗಿಯೇ ಹೋಗುತ್ತದೆ: ಮತ್ತೆ ನಾಲಿಗೆ ಹರಿಬಿಟ್ಟ ಉದಯನಿಧಿ

20-Sep-2023 ತಮಿಳುನಾಡು

ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ದೇಶಾದ್ಯಂತ ವಿವಾದ ಉಂಟುಮಾಡಿದ್ದ ತಮಿಳುನಾಡು ಕ್ರೀಡಾ ಮತ್ತು ಯುವಜನ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್, “ಸನಾತನ ಧರ್ಮವನ್ನು ತೊಡೆದುಹಾಕಿದರೆ ಅಸ್ಪೃಶ್ಯತೆ ನಾಶವಾಗುತ್ತದೆ” ಎಂದು ಹೇಳುವ ಮೂಲಕ...

Know More

ಮತ್ತೊಂದು ಮಹತ್ವದ ಘಟ್ಟ ತಲುಪಿದ ಆದಿತ್ಯ ಯಾನ

19-Sep-2023 ತಮಿಳುನಾಡು

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮಂಗಳವಾರ ಮುಂಜಾನೆ ಆದಿತ್ಯ-ಎಲ್1 ಸೌರ ವೀಕ್ಷಣಾಲಯವನ್ನು ಟ್ರಾನ್ಸ್-ಲಗ್ರಾಂಜಿಯನ್ ಪಾಯಿಂಟ್ 1 ರಲ್ಲಿ ಯಶಸ್ವಿಯಾಗಿ ಸೇರಿಸುವ ಮೂಲಕ ಸೂರ್ಯನ ಕಡೆಗೆ...

Know More

ಮುರಿದುಬಿತ್ತಾ ಎಐಎಡಿಎಂಕೆ-ಬಿಜೆಪಿ ಮೈತ್ರಿ?

18-Sep-2023 ತಮಿಳುನಾಡು

ಎಐಎಡಿಎಂಕೆ-ಬಿಜೆಪಿ ಮೈತ್ರಿ ಸದ್ಯಕ್ಕೆ ರದ್ದಾಗಿದೆ ಎಂದು ಎಐಎಡಿಎಂಕೆ ಇಂದು ಘೋಷಿಸಿದ್ದು, ಎಐಎಡಿಎಂಕೆ ಸಂಸ್ಥಾಪಕ ಎಂಜಿಆರ್ ಅವರ ಆಪ್ತ ದಿವಂಗತ ಸಿಎನ್ ಅಣ್ಣಾದೊರೈ ಕುರಿತು ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಹೇಳಿಕೆಗೆ ತೀವ್ರ ಆಕ್ರೋಶ...

Know More

ಆದಿತ್ಯ ಯಾನದ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಇಸ್ರೋ

18-Sep-2023 ತಮಿಳುನಾಡು

ಇಸ್ರೋ ಸೂರ್ಯನ ಅಧ್ಯಯನಕ್ಕಾಗಿ ಕಳುಹಿಸಿದ್ದ ಆದಿತ್ಯ-ಎಲ್ 1 ನೌಕೆ ವೈಜ್ಞಾನಿಕ ಡೇಟಾವನ್ನು ಸಂಗ್ರಹಿಸಲು ಪ್ರಾರಂಭಿಸಿದೆ. ಆದಿತ್ಯ ಸೋಲಾರ್ ವಿಂಡ್ ಪಾರ್ಟಿಕಲ್ ಎಕ್ಸ್‌ಪರಿಮೆಂಟ್ (ASPEX) ಪೇಲೋಡ್‌ನ ಒಂದು ಭಾಗವಾದ ಸುಪ್ರಾ ಥರ್ಮಲ್ ಮತ್ತು ಎನರ್ಜಿಟಿಕ್ ಪಾರ್ಟಿಕಲ್...

Know More

ತಮಿಳುನಾಡು ದೇವಳಗಳಲ್ಲಿ ಮಹಿಳಾ ಅರ್ಚಕರಿಂದ ಪೂಜೆ: ಸಿಎಂ ಸ್ಟಾಲಿನ್‌

14-Sep-2023 ತಮಿಳುನಾಡು

ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಎಂದು ಹೇಳಿದ್ದು ದೇಶಾದ್ಯಂತ ವಿವಾದಕ್ಕೆ ಕಾರಣವಾಗಿತ್ತು. ಇದೀಗ ತಮಿಳುನಾಡಿನ ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರು ಪ್ರವೇಶಿಸಲಿದ್ದಾರೆ ಎಂದು ಸಿಎಂ ಎಂ.ಕೆ. ಸ್ಟಾಲಿನ್‌...

Know More

ಸನಾತನ ಧರ್ಮದ ವಿರುದ್ಧ ಹೋರಾಡುವುದಕ್ಕಾಗಿಯೇ ಇಂಡಿಯಾ ಒಕ್ಕೂಟ: ವಿವಾದಿತ ಹೇಳಿಕೆ ನೀಡಿದ ತಮಿಳು ಸಚಿವ

12-Sep-2023 ತಮಿಳುನಾಡು

ತಮಿಳುನಾಡು ಸಚಿವ ಉದಯನಿಧಿ ಅವರು ಸನಾತನ ಧರ್ಮ ಎಂಬುದು ಡೆಂಗ್ಯೂ, ಮಲೇರಿಯಾ ಇದ್ದಂತೆ ಅದನ್ನು ಮೂಲದಿಂದಲೇ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದು ಬಹುದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ವಿವಾದ ತಣ್ಣಗಾಗುತ್ತಿದೆ ಎಂಬ ಹೊತ್ತಿನಲ್ಲಿಯೇ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು