News Karnataka Kannada
Friday, April 26 2024
ತಮಿಳುನಾಡು

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಂಗೋಲ್‌ ಹಸ್ತಾಂತರಿಸಿದ ಅಧೀನಾಮ್‌ ಮಠದ ಸ್ವಾಮೀಜಿ

Swamiji of Adheenam Mutt handed over a sengole to Prime Minister Narendra Modi
Photo Credit : IANS

ಚೆನ್ನೈ: ನೂತನ ಸಂಸತ್‌ ಭವನ ಉದ್ಘಾಟನೆ ಹಿನ್ನಲೆಯಲ್ಲಿ ತಮಿಳುನಾಡಿನ ಶೈವ ಪರಂಪರೆಯ ಅಧೀನಾಮ್‌ ಮಠದ ಸ್ವಾಮೀಜಿಗಳು ನರೇಂದ್ರ ಮೋದಿ ಅವರಿಗೆ ‌ಶಾಸ್ತ್ರೋಕ್ತವಾಗಿ ಸೆಂಗೋಲ್‌ ಅಥವಾ ರಾಜದಂಡವನ್ನು ಹಸ್ತಾಂತರಿಸಿದರು.

ಇದೇವೇಳೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಸೆಂಗೋಲ್ (ಐತಿಹಾಸಿಕ ಚಿನ್ನದ ರಾಜದಂಡ) ತಮಿಳುನಾಡಿನ ಹೆಮ್ಮೆಯಾಗಿದೆ ಎಂದು ಹೇಳಿದ್ದಾರೆ. ನೂತನ ಸಂಸತ್ ಭವನದಲ್ಲಿ ಸ್ಪೀಕರ್ ಆಸನದ ಬಳಿ ಸೆಂಗೋಲ್ ಅಳವಡಿಸುತ್ತಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಪತ್ರದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ. ಸೆಂಗೋಲ್ ತಮಿಳರ ಹೆಮ್ಮೆಯಾಗಿದ್ದು ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸುತ್ತದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು