News Kannada
Monday, December 11 2023
ತಮಿಳುನಾಡು

ಕರ್ನಾಟಕ ಸರ್ಕಾರದೊಂದಿಗೆ ಯಾವುದೇ ಮಾತುಕತೆ ನಡೆಸಲ್ಲ- ತಮಿಳುನಾಡು ಸಚಿವ

No talks with Karnataka govt: Tamil Nadu minister
Photo Credit : News Kannada

ಚೆನ್ನೈ: ಕರ್ನಾಟಕದಿಂದ ತಮಿಳುನಾಡಿಗೆ ಬರಬೇಕಾದ ಕಾವೇರಿ ನೀರಿನ ಪಾಲನ್ನು ಪಡೆಯಲು ಸುಪ್ರೀಂ ಕೋರ್ಟ್‌ ಮಾತ್ರ ನಮಗಿರುವ ಏಕೈಕ ದಾರಿ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ಮತ್ತು ಹಿರಿಯ ಡಿಎಂಕೆ ನಾಯಕ ಎಸ್.ದುರೈ ಮುರುಗನ್ ಗುರುವಾರ ಹೇಳಿದ್ದಾರೆ.

ಈ ವಿಚಾರದಲ್ಲಿ ತಮಿಳುನಾಡು ಸರ್ಕಾರ ಕರ್ನಾಟಕದೊಂದಿಗೆ ಯಾವುದೇ ಚರ್ಚೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ. ಚೆನ್ನೈನಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ದುರೈ ಮುರುಗನ್, ತಮಿಳುನಾಡು ಕರ್ನಾಟಕದೊಂದಿಗೆ ಹಲವಾರು ವರ್ಷಗಳಿಂದ ಈ ಕುರಿತು ಮಾತುಕತೆ ನಡೆಸಿದೆ ಆದರೆ ಯಾವುದೇ ಫಲಿತಾಂಶವಿಲ್ಲ ದೊರೆತಿಲ್ಲ ಎಂದು ಹೇಳಿದರು.

“ಕಾವೇರಿ ಜಲವಿವಾದದ ವಿಷಯದಲ್ಲಿ ನಾವು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿಯಾಗಿದೆ. ನಾವು ಈ ವಿಚಾರದಲ್ಲಿ ಬಹಳ ದೂರ ಸಾಗಿದ್ದೇವೆ. ಹಾಗಾಗಿ ಕರ್ನಾಟಕ ಸರ್ಕಾರ ಅಥವಾ ಕೇಂದ್ರ ಸರ್ಕಾರದೊಂದಿಗೆ ಯಾವುದೇ ಮಾತುಕತೆ ಇಲ್ಲ ಎಂದರು. ಸುಪ್ರೀಂ ಕೋರ್ಟ್ ಮಾತ್ರ ನಮಗಿರುವ ಆಯ್ಕೆಯಾಗಿದೆ ಎಂದು ಅವರು ಹೇಳಿದರು.

See also  ಜಪಾನ್‌ನ ಶೇ. 40 ರಷ್ಟು ಜನರಿಗೆ ಕೋವಿಡ್‌ ಪ್ರತಿರೋಧ ಶಕ್ತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು