ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಇಲ್ಲದ ಮದುವೆಗಳು ಅಪೂರ್ಣವೆಂದು ಪರಿಗಣಿಸುವಷ್ಟು ಮಟ್ಟಕ್ಕೆ ಅದರ ಕ್ರೇಜ್ ಹುಟ್ಟಿಕೊಂಡಿದೆ. ಇದೀಗ ಹೈದರಾಬಾದ್ ಪೊಲೀಸ್ ಅಧಿಕಾರಿಗಳಾದ ದಂಪತಿಗಳು ಸಹ ಈ ಪ್ರವೃತ್ತಿಯನ್ನು ಅನುಸರಿಸಿ ತಮ್ಮ ಪ್ರೀ ವೆಡ್ಡಿಂಗ್ ಶೂಟ್...
Know Moreತೆಲಂಗಾಣ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ‘ಭಾರತ ಮಾತೆ’ಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್ ಈ ನಡೆ ವಿರುದ್ಧ ಬಿಜೆಪಿ...
Know Moreಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಉಚಿತ ಕೊಡುಗೆ ನೀಡುವುದು ಆರ್ಥಿಕತೆ ಅಪಾಯ ತಂದೊಡ್ಡುತ್ತದೆ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಆದರೆ ಈ ಮಧ್ಯೆ ತೆಲಂಗಾಣ ಕಾಂಗ್ರೆಸ್ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಗಳಿಸಿದಲ್ಲಿ...
Know Moreಸುವರ್ಣ ತೆಲಂಗಾಣ ನಿರ್ಮಿಸಲು ನಾವು ಸಿದ್ಧ ಎಂದು ಹೇಳಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ) ಮುಂಬರುವ ವಿಧಾನಸಭೆ ಮತ್ತು ಸಂಸತ್ ಚುನಾವಣೆಗಳಲ್ಲಿ ಪಕ್ಷಕ್ಕೆ ಮತ ಚಲಾಯಿಸಬೇಕು ಎಂದು ಜನತೆಯಲ್ಲಿ ಮನವಿ...
Know Moreಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಮುಖರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಹೈದರಾಬಾದ್ಗೆ ಆಗಮಿಸಿದ್ದಾರೆ. ಪ್ರಮುಖ...
Know Moreತೆಲಂಗಾಣ ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ನ ಇಂದಿರಾ ಪಾರ್ಕ್ ನಲ್ಲಿ ಕೆಸಿಆರ್ ಸರ್ಕಾರದ ವಿರುದ್ಧ 24 ಗಂಟೆಗಳ ಉಪವಾಸ ಸತ್ಯಾಗ್ರಹ...
Know Moreಸರ್ಕಾರಿ ಬಸ್ವೊಂದನ್ನು ಪ್ರಯಾಣಿಕರು ಇರುವಾಗಲೇ ಕದ್ದು, ನಾನೇ ಕಂಡಕ್ಟರ್ ಎಂದು ಹೇಳಿ ಹಣ ವಸೂಲಿ ಮಾಡಿದ ಕಿಲಾಡಿ ಕಳ್ಳನನ್ನು ಪೊಲೀಸರು...
Know Moreತೆಲುಗು ದೇಶಂ ಪಕ್ಷ (ಟಿಡಿಪಿ)ದ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶದ ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರು ಸೆರೆವಾಸದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಆಂಧ್ರದ ಪ್ರವಾಸೋದ್ಯಮ ಸಚಿವೆ ಹಾಗೂ ನಟಿ ರೋಜಾ...
Know Moreಚೆನ್ನೈ: ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪುತ್ರ ಹಾಗೂ ಡಿಎಂಕೆ ಸಚಿವ ಉದಯ ನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರಗತಿಪರ ಲೇಖಕರು ಆಯೋಜಿಸಿದ್ದ ‘ಸನಾತನ ನಿರ್ಮೂಲನಾ ಸಮ್ಮೇಳನ’ದಲ್ಲಿ ಉದಯನಿಧಿ...
Know Moreತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಸೇರಿದಂತೆ ಇಬ್ಬರನ್ನು ತಲೆಕೆಳಗಾಗಿ ನೇತುಹಾಕಿ ಚಿತ್ರಹಿಂಸೆ ನೀಡಿದ ಘಟನೆ ಬೆಳಕಿಗೆ...
Know Moreಆಂಬ್ಯುಲೆನ್ಸ್ ಗಾಗಿ ಕಾಯುತ್ತಿದ್ದ ಆದಿವಾಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ...
Know Moreಇಂದು ಬೆಳಗ್ಗೆ(ಆ.25) ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪವು ತೆಲಂಗಾಣದ ವಾರಂಗಲ್ ಪ್ರದೇಶದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ...
Know Moreರೆಸ್ಟೋರೆಂಟ್ ಜನರಲ್ ಮ್ಯಾನೇಜರ್ ಒಬ್ಬರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಹೈದರಾಬಾದ್ ನಲ್ಲಿ...
Know Moreಜನರು ಯಾವುದೇ ಪಕ್ಷಕ್ಕೆ ಮತ ಹಾಕಿದರೂ ಗೆಲ್ಲುವುದು ಮಾತ್ರ ಬಿಜೆಪಿಯೇ ಎಂಬ ತೆಲಂಗಾಣ ಬಿಜೆಪಿ ಸಂಸದ ಡಿ.ಅರವಿಂದ್ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಪಕ್ಷ ಈ ವಿಚಾರದಲ್ಲಿ ಚುನಾವಣಾ...
Know More16 ವರ್ಷದ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹೈದರಾಬಾದ್ ನಲ್ಲಿ...
Know MoreGet latest news karnataka updates on your email.