ಇಂಫಾಲ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಉಗ್ರಗಾಮಿ ಕೃತ್ಯಗಳಿಂದ ಜನರನ್ನು ರಕ್ಷಿಸಲು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಬಿಷ್ಣುಪುರ ಜಿಲ್ಲೆಯಲ್ಲಿರುವ ಪಿಡಬ್ಲ್ಯುಡಿ ಸಚಿವ ಕೊಂತೌಜಮ್ ಗೋವಿಂದದಾಸ್ ಅವರ ಮನೆಯನ್ನು ಮನೆಯನ್ನು ಬುಧವಾರ ಧ್ವಂಸಗೊಳಿಸಲಾಗಿದೆ. ಯುವ ವ್ಯವಹಾರ ಮತ್ತು ಕ್ರೀಡಾ ಖಾತೆಯನ್ನು ಹೊಂದಿರುವ ಗೋವಿಂದಸ್ ಅವರು ಬಿಜೆಪಿಯ ಹಿರಿಯ...
Know Moreತೀವ್ರ ತಾಪಮಾನ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು, ಮಂಗಳವಾರದಿಂದ ಆರು ದಿನಗಳ ಕಾಲ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳನ್ನು ಮುಚ್ಚುವುದಾಗಿ ತ್ರಿಪುರ ಸರ್ಕಾರ ಸೋಮವಾರ...
Know Moreತ್ರಿಪುರಾ ಪೊಲೀಸರು ಗುರುವಾರ 7.3 ಕೋಟಿ ಮೌಲ್ಯದ 3,660 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು...
Know More60 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 32 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ-ಐಪಿಎಫ್ಟಿ ಮೈತ್ರಿಕೂಟವು ತ್ರಿಪುರಾದಲ್ಲಿ ಸತತ ಎರಡನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಂಡಿದೆ. ಬುಧವಾರ ಮಾಣಿಕ್ ಸಹಾ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ...
Know Moreತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ 2ನೇ ಬಾರಿಗೆ ಮುಂದುವರಿಯಲಿದ್ದಾರೆ. ಇಂದು ಸಂಜೆ ಬಿಜೆಪಿ ಪಕ್ಷದ ಶಾಸಕರ ಸಭೆಯಲ್ಲಿ, ಮಾಣಿಕ್ ಸಹಾ ಅವರನ್ನು ಶಾಸಕಾಂಗ ಸಭೆಯ ನಾಯಕರನ್ನಾಗಿ ನೇಮಕ...
Know Moreತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ ಸತತ ಎರಡನೇ ಅವಧಿಗೆ ಸರ್ಕಾರ ರಚಿಸುವ ಸಾಧ್ಯತೆಯಿದೆ. ನಾಲ್ಕು ಸ್ಥಾನಗಳನ್ನು ಗೆದ್ದಿದೆ ಮತ್ತು 60 ಸದಸ್ಯ ಬಲದ ವಿಧಾನಸಭೆಯಲ್ಲಿ 29 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈಶಾನ್ಯ ರಾಜ್ಯದ 21 ಸ್ಥಳಗಳಲ್ಲಿ...
Know Moreಬಿಗಿ ಭದ್ರತಾ ಕ್ರಮಗಳ ನಡುವೆ ಗುರುವಾರ ಬೆಳಗ್ಗೆ ತ್ರಿಪುರ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದೆ. 60 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುವ ಮುನ್ನವೇ ಹೆಚ್ಚಿನ ಸಂಖ್ಯೆಯಲ್ಲಿ ಪುರುಷರು ಮತ್ತುಹಿಳೆಯರು ಮತಗಟ್ಟೆಗಳ ಮುಂದೆ...
Know Moreದಕ್ಷಿಣ ತ್ರಿಪುರಾದಲ್ಲಿ ಶನಿವಾರ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಮತ್ತು ಸಿಪಿಐ-ಎಂ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದರು. ಎರಡು ಪಕ್ಷಗಳು ಅವಳಿ ಅಲಗಿನ ಕತ್ತಿಯಿದ್ದಂತೆ ಈ ಬಗ್ಗೆ ಎಚ್ಚರವಾಗಿರುವಂತೆ ರ್ಯಾಲಿಯಲ್ಲಿ...
Know Moreಬುಡಕಟ್ಟು ಜನರ ಸರ್ವತೋಮುಖ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಬಜೆಟ್ ಅನ್ನು ಹಿಂದಿನ 21,000 ಕೋಟಿ ರೂ.ಗಳಿಂದ 88,000 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ...
Know Moreನವೆಂಬರ್ 30ರಂದು ತ್ರಿಪುರಾದ ಚಾರಿಲಂನಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ನಾಯಕರು ಮತ್ತು ಕಾರ್ಯಕರ್ತರ ಮೇಲೆ ನಡೆದ ಭೀಕರ ಹಲ್ಲೆಯನ್ನು ಸಿಪಿಐ(ಎಂ) ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ. ಇದರಲ್ಲಿ ಪಕ್ಷದ ಸದಸ್ಯ ಶಾಹಿದ್ ಮಿಯಾ...
Know Moreತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮತ್ತು ಹಿಂಸಾಚಾರದ ವಿರುದ್ಧ ತಮ್ಮ ಪಕ್ಷವು ಪಶ್ಚಿಮ ಬಂಗಾಳದ ನಿಜವಾದ ವಕ್ತಾರ ಮತ್ತು ಬಿಜೆಪಿ ಹೋರಾಡುವುದನ್ನು ಮುಂದುವರಿಸುತ್ತದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೋಮವಾರ...
Know Moreಗಡಿ ಭದ್ರತಾ ಪಡೆ (ಬಿಎಸ್ಎಫ್) ಹವಾಲ್ದಾರ್ ಅವರನ್ನು ನಿಷೇಧಿತ ನ್ಯಾಷನಲ್ ಲಿಬರೇಷನ್ ಫ್ರಂಟ್ ಆಫ್ ತ್ರಿಪುರಾ (ಎನ್ ಎಲ್ ಎಫ್ ಟಿ) ಉಗ್ರಗಾಮಿಗಳು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಅಗರ್ತಲಾದಲ್ಲಿ...
Know Moreರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿಪ್ಲಬ್ ಕುಮಾರ್ ದೇಬ್ ಅವರ ರಾಜೀನಾಮೆ ನೀಡಿದ ಹಿನ್ನೆಲೆ ಸಂಸದ ಮಾಣಿಕ್ ಸಹಾ ಅವರನ್ನು ಶನಿವಾರ ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ...
Know Moreಇಂದು ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ...
Know Moreಶಾಲೆಗಳು ನಡೆಯುವ ಅವಧಿಯಲ್ಲಿ ಶಾಲಾ ಆವರಣದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ನಡೆಸದಂತೆ ತ್ರಿಪುರಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ...
Know MoreGet latest news karnataka updates on your email.