News Kannada
Tuesday, September 26 2023
ಉತ್ತರ ಪ್ರದೇಶ

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಬಿಜೆಪಿ ನಾಯಕಿ ಉಮಭಾರತಿ

24-Sep-2023 ಉತ್ತರ ಪ್ರದೇಶ

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ. ಈ ಮಸೂದೆಯಲ್ಲಿ ಮಹಿಳೆಯರ ಮೀಸಲಾತಿಯಲ್ಲಿ ಶೇ. 27ರಷ್ಟು ಪ್ರಮಾಣವನ್ನು ಒಬಿಸಿ ವರ್ಗದ ಮಹಿಳೆಯರಿಗೆ ವಿಶೇಷ ಕೋಟಾ ನೀಡಲಾಗಿಲ್ಲ ಎಂದು ಉಮಾ ಭಾರತಿ...

Know More

ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ: ಮನನೊಂದು ದಂಪತಿ ಆತ್ಮಹತ್ಯೆ

24-Sep-2023 ಉತ್ತರ ಪ್ರದೇಶ

ಪತ್ನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ ಹಿನ್ನೆಲೆಯಲ್ಲಿ ಮನನೊಂದು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಪತಿ, ಪತ್ನಿ ಗುರುವಾರ ಮುಂಜಾನೆ ವಿಷ...

Know More

10 ಮುಸ್ಲಿಂ ಕುಟುಂಬಗಳ 70 ಮಂದಿ ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರ

24-Sep-2023 ಉತ್ತರ ಪ್ರದೇಶ

10 ಮುಸ್ಲಿಂ ಕುಟುಂಬಗಳ 70 ಮಂದಿ ಸದಸ್ಯರು ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ...

Know More

ವಿಶ್ವದ ಶೇಷ್ಠ ಕ್ರೀಡಾಂಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

23-Sep-2023 ಉತ್ತರ ಪ್ರದೇಶ

ಭಗವಾನ್‌ ಶಿವನ ತ್ರಿಶೂಲ ಆಕಾರದ ಫ್ಲಡ್-ಲೈಟ್‌ಗಳನ್ನು ಹೊಂದಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಉತ್ತರ ಪ್ರದೇಶ...

Know More

27 ಶಾಲಾ ವಿದ್ಯಾರ್ಥಿಗಳು ದಿಢೀರ್‌ ಎಂದು ಅಸ್ವಸ್ಥರಾಗಿದ್ದೇಕೆ

19-Sep-2023 ಉತ್ತರ ಪ್ರದೇಶ

ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ಮೆಜಾ ಪ್ರದೇಶದ ಶಾಲೆಯೊಂದರಲ್ಲಿ ಸುಮಾರು 27 ವಿದ್ಯಾರ್ಥಿಗಳು ಶಾಲೆಯ ಟ್ಯಾಂಕ್‌ ನಿಂದ ನೀರು ಕುಡಿದ ಬಳಿಕ...

Know More

ಯಮರಾಜ ನಿಮಗಾಗಿ ಕಾಯುತ್ತಿದ್ದಾನೆ: ಕ್ರಿಮಿನಲ್‌ಗಳಿಗೆ ಯೋಗಿ ಖಡಕ್ ವಾರ್ನಿಂಗ್

18-Sep-2023 ಉತ್ತರ ಪ್ರದೇಶ

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧಿಗಳನ್ನು ಮಟ್ಟಹಾಕುವ ರೀತಿ ಬದಲಾಗಿದೆ. ಗಂಭೀರ ಕ್ರಿಮಿನಲ್‌ ಅಪರಾಧ ಪ್ರಕರಣಗಳ ಆರೋಪಿಗಳನ್ನು ಎನ್‌ಕೌಂಟರ್‌ ಮಾಡುವುದು, ಸಾರ್ವಜನಿಕ ಆಸ್ತಿಪಾಸ್ತಿ ಸೇರಿ ಯಾವುದೇ ಕೃತ್ಯದಲ್ಲಿ ತೊಡಗಿದವರ...

Know More

ನಿರ್ಮಾಣ ಹಂತದ ಕಟ್ಟಡದ ಲಿಫ್ಟ್​ ಕುಸಿದು 4 ಮಂದಿ ಸಾವು!

15-Sep-2023 ಉತ್ತರ ಪ್ರದೇಶ

ಉತ್ತರ ಪ್ರದೇಶ: ಗ್ರೇಟರ್ ನೋಯ್ಡಾದಲ್ಲಿ ಇಂದು(ಸೆ.15) ಭಾರೀ ಅಪಘಾತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಬಿದ್ದಿದೆ. ಈ ಅವಘಡದಲ್ಲಿ 4 ಮಂದಿ...

Know More

ಉತ್ತರ ಪ್ರದೇಶದಲ್ಲಿ ಮಳೆ ಅಬ್ಬರಕ್ಕೆ 19 ಮಂದಿ ಸಾವು

12-Sep-2023 ಉತ್ತರ ಪ್ರದೇಶ

ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಎಂದು ಪರಿಹಾರ ಆಯುಕ್ತರ ಕಚೇರಿ...

Know More

ಸನಾತನ ವಿವಾದ: ಸ್ಟಾಲಿನ್‌, ಪ್ರಿಯಾಂಕ್‌ ಖರ್ಗೆ ವಿರುದ್ಧ ಎಫ್‌ಐಆರ್‌

06-Sep-2023 ಉತ್ತರ ಪ್ರದೇಶ

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್‌ ಮತ್ತು ಕರ್ನಾಟಕ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಎಫ್‌ಐಆರ್‌...

Know More

ಉದಯನಿಧಿ ಸ್ಟಾಲಿನ್ ಶಿರಚ್ಛೇದ ಮಾಡಿದವರಿಗೆ 10 ಕೋಟಿ ರೂ. ಘೋಷಿಸಿದ ಸಂತ ಯಾರು ಗೊತ್ತಾ

04-Sep-2023 ಉತ್ತರ ಪ್ರದೇಶ

ಅಯೋಧ್ಯೆಯ ಸಂತ ಪರಮಹಂಸ ಆಚಾರ್ಯ ಅವರು ಸೋಮವಾರ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಸಾಂಕೇತಿಕ ‘ಶಿರಚ್ಛೇದ’ ನಡೆಸಿದರು. ಬಳಿಕ ಅವರ ಪೋಸ್ಟರ್‌ಗಳಿಗೆ ಬೆಂಕಿ ಹಚ್ಚಿದರು. ಈ ವೇಳೆ ಮಾತನಾಡಿದ ಆಚಾರ್ಯ, ಸ್ಟಾಲಿನ್ ಶಿರಚ್ಛೇದ...

Know More

ಸನಾತನ ಧರ್ಮದ ವಿರುದ್ಧದ ಷಡ್ಯಂತ್ರ: ನವೆಂಬರ್‌ 2ರಿಂದ ಸಾಂಸ್ಕೃತಿಕ ಸಂಸದ್ ಆಯೋಜನೆ

04-Sep-2023 ಉತ್ತರ ಪ್ರದೇಶ

ಸನಾತನ ಧರ್ಮ'ದ ವಿರುದ್ಧದ ಷಡ್ಯಂತ್ರ ನಡೆಸುವವರ ಸಂಖ್ಯೆ ಹೆಚ್ಚುತ್ತಿದ್ದು, ಈ ಕುತಂತ್ರವನ್ನು ಬಹಿರಂಗಪಡಿಸಲು ಅಖಿಲ ಭಾರತೀಯ ಸಂತ ಸಮಿತಿಯು ವಾರಣಾಸಿಯಲ್ಲಿ ನವೆಂಬರ್ 2 ರಿಂದ ಮೂರು ದಿನಗಳ ಸಾಂಸ್ಕೃತಿಕ ಸಂಸದ್ ಆಯೋಜಿಸಲಿದೆ ಎಂದು ಸಮಿತಿಯ...

Know More

ವಿಡಿಯೋ ವೈರಲ್: ಶಿವಲಿಂಗದ ಮೇಲೆಯೇ ಕೈತೊಳೆದ ಸಚಿವ

04-Sep-2023 ಉತ್ತರ ಪ್ರದೇಶ

ಬಾರಾಬಂಕಿಯ ರಾಂಪುರದಲ್ಲಿರುವ ಐತಿಹಾಸಿಕ ಲೋಧೇಶ್ವರ ಮಹಾದೇವ ದೇವಸ್ಥಾನದ ಶಿವಲಿಂಗದ ಮೇಲೆ ಆಹಾರ ಮತ್ತು ಸರಬರಾಜು ರಾಜ್ಯ ಸಚಿವ ಸತೀಶ್ ಶರ್ಮಾ ಅವರು ಕೈತೊಳೆಯುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್...

Know More

ಉತ್ತರಪ್ರದೇಶದಲ್ಲಿ ಜಾನುವಾರು ಕಳ್ಳಸಾಗಣೆದಾರರ ಬಂಧನ

01-Sep-2023 ಉತ್ತರ ಪ್ರದೇಶ

ಐವರು ಜಾನುವಾರು ಕಳ್ಳಸಾಗಣೆದಾರರನ್ನು ಗುರುವಾರ ಬಂಧಿಸಲಾಗಿದ್ದು, ಮಧ್ಯಪ್ರದೇಶದಿಂದ ಜಾರ್ಖಂಡ್‌ಗೆ ಸಾಗಿಸುತ್ತಿದ್ದ 38 ಹೋರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶುಕ್ರವಾರ...

Know More

ಚಂದ್ರನ ಮೇಲೆ ಒಂದು ಎಕರೆ ಭೂಮಿ ಖರೀದಿಸಿದ ಬಿಜೆಪಿ ನಾಯಕ

31-Aug-2023 ಉತ್ತರ ಪ್ರದೇಶ

ರಿಯಲ್‌ ಎಸ್ಟೇಟ್‌ ಏಜೆಂಟ್‌, ಉತ್ತರ ಪ್ರದೇಶದ ಬಿಜೆಪಿ ನಾಯಕ ಓಂ ಸಾಗರ್ ಚಂದ್ರನ ಮೇಲೆ ಒಂದು ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಸಾಗರ್ ಅವರು ತಮ್ಮ ಮಗ ನಾಮಯ ಸಾಗರ್ ಅವರ ಹೆಸರಿನಲ್ಲಿ ಭೂಮಿಯನ್ನು...

Know More

ನಾನು ಪ್ರಧಾನಿ ಅಭ್ಯರ್ಥಿಯಾಗಲು ಇಚ್ಛಿಸಲ್ಲ: ನಿತೀಶ್‌ ಕುಮಾರ್‌

28-Aug-2023 ಉತ್ತರ ಪ್ರದೇಶ

ಲೋಕಸಭೆ ಚುನಾವಣೆಗೆ ನಾನು ಪ್ರಧಾನಿ ಅಭ್ಯರ್ಥಿಯಾಗಲು ಇಚ್ಛಿಸುವುದಿಲ್ಲ ಎಂದು ಬಿಹಾರ ಸಿಎಂ ನಿತೀಶ್‌ ಕುಮಾರ್‌ ಹೇಳಿದ್ದಾರೆ. 2024ರ ಚುನಾವಣೆಗೆ ಮೊದಲು ಗರಿಷ್ಠ ಸಂಖ್ಯೆಯ ಪಕ್ಷಗಳನ್ನು ಒಗ್ಗೂಡಿಸಲು ನಾನು ಬಯಸುತ್ತೇನೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು