News Karnataka Kannada
Friday, March 29 2024
Cricket
ಉತ್ತರ ಪ್ರದೇಶ

ಮಗನ ಹುಟ್ಟುಹಬ್ಬ ಸಂಭ್ರಮಾಚರಣೆ ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡಿಗೆ ತಾಯಿ ಬಲಿ

Heart attack during liver transplant
Photo Credit :

ಲಖಿಂಪುರ್ ಖೇರಿ : ತನ್ನ ಮಗನ ಹುಟ್ಟುಹಬ್ಬವನ್ನು ಆಚರಣೆ ಮಾಡುವಾಗ ಆಕಸ್ಮಿಕವಾಗಿ ಸಿಡಿದ ಗುಂಡಿಗೆ ತಾಯಿ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಮಂಗಳವಾರ ರಾತ್ರಿ ನಡೆದಿರುವುದು ವರದಿಯಾಗಿದೆ.ಅನಿತಾ ವರ್ಮಾ (28) ಮೃತಪಟ್ಟವರು.

ಪ್ರದೀಪ್ ವರ್ಮಾ ಎನ್ನುವ ರೈತರೊಬ್ಬರ ಪತ್ನಿಯಾಗಿರುವ ಅನಿತಾ ವರ್ಮಾ ತಮ್ಮ ಮಗನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಮನೆಯಲ್ಲಿ ಅದ್ಧೂರಿಯಾಗಿ ಆಯೋಜಿಸಿದ್ದರು. 100 ಕ್ಕೂ ಹೆಚ್ಚು ಸ್ನೇಹಿತರು, ಸಂಬಂಧಿಗಳು ಉಪಸ್ಥಿತರಿದ್ದರು.

ಈ ವೇಳೆ ಕೆಲ ಅನಿತಾ ಸಂಬಂಧಿಗಳು ಸಂಭ್ರಮಾಚರಣೆ ಮಾಡುವ ಭರದಲ್ಲಿ ಪಿಸ್ತೂಲ್‌ನಿಂದ ಸಿಡಿಸಿದ ಗುಂಡು ಅನಿತಾ ಅವರ ಪ್ರಾಣಕ್ಕೆ ಕಂಟಕವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಜೈರಾಂ ವರ್ಮಾ ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು