News Kannada
Friday, March 24 2023

ಉತ್ತರ ಪ್ರದೇಶ

ವಾರಾಣಸಿ: ಕಾರ್ಮಿಕ ಆತ್ಮಹತ್ಯೆಗೆ ಶರಣು

Photo Credit :

ವಾರಾಣಸಿ : ಡಿಸೆಂಬರ್ 23 ರಂದು ಪ್ರಧಾನಿ ನರೇಂದ್ರ ಮೋದಿಯವರು ವಾರಾಣಸಿಗೆ ಭೇಟಿ ನೀಡಲಿರುವ ಅಂಗವಾಗಿ ಕಾರ್ಯಕ್ರಮದ ತಯಾರಿಯಲ್ಲಿ ತೊಡಗಿದ್ದ 36 ವರ್ಷದ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಧ್ಯ ಪ್ರದೇಶದ ಮಂದಸೌರ್ ಜಿಲ್ಲೆಯ ಅಫಜಲಪುರದ ನಿವಾಸಿ ವಿಕ್ರಮ್, ಅನಾರೋಗ್ಯದ ಕಾರಣದಿಂದಾಗಿ ಖಿನ್ನತೆಗೆ ಒಳಗಾಗಿದ್ದರು. ಶುಕ್ರವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಫುಲ್ಪುರ್ ಪೊಲೀಸ್ ಠಾಣೆ ಪ್ರದೇಶದ ಪಿಂದ್ರ ಕರ್ಖಿನವ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಉದ್ದೇಶಿತ ರ‍್ಯಾಲಿಯ ಸಿದ್ಧತೆ ಕೆಲಸವನ್ನು ಈತ ಮಾಡುತ್ತಿದ್ದ. ಅದೇ ಸ್ಥಳದ ಪಕ್ಕದಲ್ಲಿ ಕಂಬಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

See also  ಗಲಭೆಕೋರರು ಸಮಾಜವಾದಿ ಪಕ್ಷಕ್ಕೆ ಸೇರುತ್ತಾರೆ; ಸಚಿವ ಅನುರಾಗ್ ಠಾಕೂರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು