News Kannada
Thursday, September 28 2023
ಉತ್ತರ ಪ್ರದೇಶ

ಕಾನ್ಫುರ: ದೇಶಕ್ಕಿಂತಲೂ ಹೆಚ್ಚಾಗಿ ರಾಜಕೀಯ ಹಿತಾಸಕ್ತಿಗೆ ಪ್ರತಿಪಕ್ಷಗಳು ಆದ್ಯತೆ ನೀಡುತ್ತಿವೆ

PM urges developed nations to stabilise global economy
Photo Credit : Wikimedia

ಕಾನ್ಫುರ: ಸಮಾಜ ಮತ್ತು ದೇಶಕ್ಕಿಂತಲೂ ಹೆಚ್ಚಾಗಿ ತಮ್ಮ ರಾಜಕೀಯ ಹಿತಾಸಕ್ತಿಗೆ ಪ್ರತಿಪಕ್ಷಗಳು ಆದ್ಯತೆ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಸಮಾಜವಾದಿ ಪಕ್ಷದ ಮಾಜಿ ರಾಜ್ಯಸಭಾ ಸದಸ್ಯ ಹರ್ ಮೋಹನ್ ಸಿಂಗ್ ಯಾದವ್ ಅವರ 10ನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ವರ್ಚುಯಲ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ತಾವು ಅಧಿಕಾರದಲ್ಲಿದ್ದಾಗ ತೆಗೆದುಕೊಂಡ ನಿರ್ಧಾರಗಳನ್ನು ಅನುಷ್ಠಾನಗೊಳಿಸದ ಪ್ರತಿಪಕ್ಷಗಳು, ಅನೇಕ ಸಂದರ್ಭಗಳಲ್ಲಿ ಸರ್ಕಾರದ ಕೆಲಸಗಳಿಗೆ ಅಡ್ಡಿಪಡಿಸುತ್ತಿವೆ ಎಂದರು.

ಪಕ್ಷಕ್ಕಿಂತಲೂ ದೇಶ ಮೊದಲು ಎಂಬ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮಾತನ್ನು ನೆನಪಿಸಿಕೊಂಡ ಮೋದಿ, ಪ್ರಜಾಪ್ರಭುತ್ವದಿಂದ ಪಕ್ಷಗಳು ಅಸ್ವಿತ್ವದಲ್ಲಿವೆ, ದೇಶ ಇರುವುದರಿಂದ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ. ನಮ್ಮ ದೇಶದ ಬಹುತೇಕ ಪಕ್ಷಗಳು ವಿಶೇಷವಾಗಿ ಕಾಂಗ್ರೆಸ್ ಯೇತರ ಎಲ್ಲಾ ಪಕ್ಷಗಳು ಇದೇ ಐಡಿಯಾವನ್ನು ಪಾಲಿಸಬೇಕು ಎಂದರು.

See also  ಉತ್ತರ ಪ್ರದೇಶ: ಹಸುವಿನ ಮೇಲೆ ಅತ್ಯಾಚಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು