News Kannada
Saturday, September 30 2023
ಉತ್ತರ ಪ್ರದೇಶ

ಲಕ್ನೋ: ಕಲ್ಯಾಣ್ ಸಿಂಗ್ ಅವರ 12 ಅಡಿ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಯೋಗಿ ಆದಿತ್ಯನಾಥ್

Uttar Pradesh Chief Minister Yogi Adityanath
Photo Credit : IANS

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಜಿ ಮುಖ್ಯಮಂತ್ರಿ ಮತ್ತು ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರ 12 ಅಡಿ ಕಂಚಿನ ಪ್ರತಿಮೆಯನ್ನು ಲಕ್ನೋದ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಭಾನುವಾರ ಅನಾವರಣಗೊಳಿಸಿದರು.

ರಾಮ ಮಂದಿರ ಚಳವಳಿಯಲ್ಲಿ ದಿವಂಗತ ಕಲ್ಯಾಣ್ ಸಿಂಗ್ ಅವರ ಪಾತ್ರವನ್ನು ಮುಖ್ಯಮಂತ್ರಿ ಸ್ಮರಿಸಿದರು. ದಿವಂಗತ ಕಲ್ಯಾಣ್ ಸಿಂಗ್ ಅವರ ನೇತೃತ್ವದಲ್ಲಿ ಅಯೋಧ್ಯೆಯ ಭವ್ಯ ರಾಮ ಮಂದಿರಕ್ಕೆ ಅಡಿಪಾಯ ಹಾಕಲಾಯಿತು ಎಂದು ಅವರು ಹೇಳಿದರು. ರಾಮಮಂದಿರ ನಿರ್ಮಾಣ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಅವರ ಕೊಡುಗೆಯನ್ನು ಎಂದಿಗೂ ಮರೆಯಲಾಗುವುದಿಲ್ಲ.

ದಿವಂಗತ ಕಲ್ಯಾಣ್ ಸಿಂಗ್ ಅವರ ಭವ್ಯ ಪ್ರತಿಮೆಯನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ (ಕೆಜಿಎಂಯು) ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

ಕಲ್ಯಾಣ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಕಳೆದ ವರ್ಷ ಆಗಸ್ಟ್ ೨೧ ರಂದು ನಿಧನರಾದರು. ಲಕ್ನೋದ ಕ್ಯಾನ್ಸರ್ ಇನ್ಸ್ಟಿಟ್ಯೂಟ್ಗೆ ಅವರ ಹೆಸರನ್ನು ಇಡಲಾಗಿದೆ.

See also  ಮಗು ದತ್ತು ಪಡೆಯಲು ವಿವಾಹ ಪ್ರಮಾಣ ಪತ್ರದ ಅಗತ್ಯ ಇಲ್ಲ: ಅಲಹಾಬಾದ್ ಹೈಕೋರ್ಟ್ ತೀರ್ಪು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು