News Kannada
Saturday, September 30 2023
ಉತ್ತರ ಪ್ರದೇಶ

ಲಕ್ನೋ: ಹೋಟೆಲ್ ಗೆ ಬೆಂಕಿ, ತನಿಖೆಗೆ ಆದೇಶಿಸಿದ ಯೋಗಿ ಆದಿತ್ಯನಾಥ್

Yogi plans to hold spiritual lectures for officers under pressure
Photo Credit : Facebook

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೋಟೆಲ್ ನಲ್ಲಿ  ಸಂಭವಿಸಿದ ಬೆಂಕಿ ದುರಂತದ ಬಗ್ಗೆ ಲಕ್ನೋದ ವಿಭಾಗೀಯ ಆಯುಕ್ತರು ಮತ್ತು ಪೊಲೀಸ್ ಆಯುಕ್ತರಿಂದ ಜಂಟಿ ತನಿಖೆಗೆ ಸೋಮವಾರ ಆದೇಶಿಸಿದ್ದಾರೆ.

ಗಾಯಗೊಂಡವರಿಗೆ ಸೂಕ್ತ ಮತ್ತು ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಅವರು ಹೇಳಿದರು.

ರಾಜ್ಯ ರಾಜಧಾನಿಯ ಹಜರತ್ಗಂಜ್ ಪ್ರದೇಶದಲ್ಲಿರುವ ಲೆವಾನಾ ಹೋಟೆಲ್ ನಲ್ಲಿ ಇಂದು ಬೆಳಿಗ್ಗೆ ದೊಡ್ಡ ಬೆಂಕಿ ಕಾಣಿಸಿಕೊಂಡಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 20 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

See also  ಲಕ್ನೋ: ಮದುವೆ ಮನೆಯಲ್ಲಿ ಬಾಲ್ಕಾನಿ ಕುಸಿದು ಇಬ್ಬರು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು