News Kannada
Thursday, March 23 2023

ಉತ್ತರ ಪ್ರದೇಶ

ಲಖನೌ: ಹೋಳಿಯ ಬಣ್ಣ ಸೋಕಬಾರದೆಂದು ಮಸೀದಿಗೆ ಟಾರ್ಪಾಲು ಹೊದಿಕೆ

Lucknow: Mosque to be covered with tarpaulin so that the colour of Holi does not get tarnished
Photo Credit : IANS

ಲಖನೌ: ಜನರು ಹೋಳಿ ಆಡುವಾಗ ಬಣ್ಣ ಸೋಕುತ್ತದೆ ಎಂದು ಉತ್ತರ ಪ್ರದೇಶದ ಅಲಿಗಢದ ಮಸೀದಿಯೊಂದಕ್ಕೆ ಟಾರ್ಪಾಲು ಹೊದಿಕೆ ಹಾಕಿ ಮುಚ್ಚಿದ್ದಾರೆ. ಹೋಳಿ ದಿನದಂದು ಪೊಲೀಸ್ ಆಡಳಿತದ ಸೂಚನೆಯ ಮೇರೆಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅಲಿಗಢದ ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿರುವ ಅಬ್ದುಲ್ ಕರೀಂ ಮಸೀದಿಯನ್ನು ಹೋಳಿ ಸಮಯದಲ್ಲಿ ಬಣ್ಣಗಳಿಂದ ಕಾಪಾಡಲು ಕಪ್ಪು ಟಾರ್ಪಲಿನ್​ನಿಂದ ಮುಚ್ಚಲಾಗಿದೆ.

ವಿಶೇಷವೆಂದರೆ, ಕಳೆದ ಕೆಲವು ವರ್ಷಗಳಿಂದ ಹೋಳಿಯಂದು ಸೂಕ್ಷ್ಮ ಪ್ರದೇಶದಲ್ಲಿರುವ ಮಸೀದಿಯನ್ನು ರಾತ್ರಿಯಿಡೀ ಟಾರ್ಪಾಲಿನ್‌ನಿಂದ ಮುಚ್ಚಲಾಗುತ್ತಿದೆ, ಹಾಗಾಗಿ ಹೋಳಿ ನಿಮಿತ್ತ ಯಾರೂ ಮಸೀದಿಯ ಮೇಲೆ ಬಣ್ಣ ಎರಚುವುದಿಲ್ಲ. ಆಡಳಿತದ ಸೂಚನೆಯ ಮೇರೆಗೆ ನಾವು ಮಸೀದಿಗೆ ಟಾರ್ಪಾಲಿನ್‌ನಿಂದ ಮುಚ್ಚಿದ್ದೇವೆ, ಆದ್ದರಿಂದ ಯಾರೂ ಮಸೀದಿಗೆ ಬಣ್ಣ ಅಥವಾ ಕೊಳಕು ಎಸೆಯಲು ಸಾಧ್ಯವಾಗುವುದಿಲ್ಲ ಎಂದು ಮಸೀದಿಯ ಆಡಳಿತ ಮಂಡಳಿಯ ಹಾಜಿ ಮೊಹಮ್ಮದ್ ಇಕ್ಬಾಲ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಂದಾಗಿನಿಂದ ಮಸೀದಿಯನ್ನು ಟಾರ್ಪಾಲಿನ್‌ನಿಂದ ಮುಚ್ಚಲಾಗುತ್ತಿದೆ.

See also  ಬೆಂಗಳೂರು: ಪ್ರತಿ ತಿಂಗಳು ಮೋದಿ ಬರಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ಚಳವಳಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು