News Kannada
Sunday, June 04 2023
ಉತ್ತರ ಪ್ರದೇಶ

ಉತ್ತರ ಪ್ರದೇಶದಾದ್ಯಂತ ಸಿರಿಧಾನ್ಯ ಮೇಳ ಆಯೋಜನೆ

Millet Mela to be held across Uttar Pradesh soon
Photo Credit : Pixabay

ಲಕ್ನೋ:  ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಈಗ ರಾಜ್ಯದಾದ್ಯಂತ ‘ಈಟ್ ರೈಟ್ ಮಿಲ್ಲೆಟ್ ಮೇಳ’ ನಡೆಸಲು ಚಿಂತಿಸಿದೆ.

ಲಕ್ನೋದಲ್ಲಿ ನಡೆದ ಸಿರಿಧಾನ್ಯ ಮೇಳ ಯಶಸ್ವಿಯಾಗಿದ್ದು, 60 ಕ್ಕೂ ಹೆಚ್ಚು ಸಿರಿಧಾನ್ಯ, ಅದರಿಂದ ತಯಾರಿಸಿದ ವಸ್ತುಗಳು ಹೆಚ್ಚಾಗಿ ಮಾರಾಟವಾಗಿದೆ. ಇದರಿಂದ ಸರ್ಕಾರ ಉತ್ತೇಜಿತವಾಗಿದ್ದು ರಾಜ್ಯಾದ್ಯಂತ ಮೇಳ ಆಯೋಜಿಸಲು ಯೋಚಿಸಿದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಆಖೆ ಹೆಚ್ಚುವರಿ ಆಯುಕ್ತ ಎಸ್.ಪಿ. ಸಿಂಗ್‌ ತಿಳಿಸಿದ್ದಾರೆ.

 

See also  ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು