News Kannada
Friday, September 29 2023
ಉತ್ತರಖಂಡ

ಪ್ರವಾಹ ಪೀಡಿತ ಉತ್ತರಾಖಂಡಕ್ಕೆ 25 ಕೋಟಿ ರೂ. ನೆರವು ಒದಗಿಸಿದ ರಿಲಯನ್ಸ್‌

10-Sep-2023 ಉತ್ತರಖಂಡ

ಉತ್ತರಾಖಂಡದಲ್ಲಿ ಪ್ರವಾಹ ಸಂತ್ರಸ್ತರ ನೆರವಾಗುವ ಉದ್ದೇಶದಿಂದ ರಿಲಯನ್ಸ್‌ ಫೌಂಡೇಶನ್‌ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಕೋಟಿ ರೂ.ಗಳ ನರೆವು...

Know More

ಮೇಘಸ್ಫೋಟಕ್ಕೆ ಉತ್ತರಾಖಂಡ, ಹಿಮಾಚಲ ತತ್ತರ: ಸಾವಿನ ಸಂಖ್ಯೆ 66

16-Aug-2023 ಉತ್ತರಖಂಡ

ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆಂದು...

Know More

ಜೋಶಿಮಠದಲ್ಲಿ ಕಟ್ಟಡ ಕುಸಿತ: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

16-Aug-2023 ಉತ್ತರಖಂಡ

ಉತ್ತರಾಖಂಡ: ಚಮೋಲಿ ಜಿಲ್ಲೆಯ ಜೋಶಿಮಠದ ಬಳಿಯ ಹೆಲಾಂಗ್‌ನಲ್ಲಿ ಮಂಗಳವಾರ ಕಟ್ಟಡವೊಂದು ಕುಸಿದಿದ್ದು, ಮೂವರನ್ನು ರಕ್ಷಿಸಲಾಗಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು...

Know More

ರಸ್ತೆ ದಾಟುತ್ತಿದ್ದಾಗ ತುಂಬಿ ಹರಿಯುವ ನದಿಗೆ ಬಿದ್ದ ಪ್ರಯಾಣಿಕರಿದ್ದ ಬಸ್‌: ಮೂವರ ಸಾವು

06-Aug-2023 ಉತ್ತರಖಂಡ

ಜಾರ್ಖಂಡ್‌: ಪ್ರಯಾಣಿಕರಿದ್ದ ಬಸ್‌ ಬರಾಕರ್ ನದಿಗೆ ಉರುಳಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ...

Know More

ಉತ್ತರಾಖಂಡ್‌ ಭೂಕುಸಿತ: 11 ನೇಪಾಳಿಗಳು ನಾಪತ್ತೆ

05-Aug-2023 ಉತ್ತರಖಂಡ

ಉತ್ತರಾಖಂಡದಲ್ಲಿ ಉಂಟಾದ ಭೂಕುಸಿತದಲ್ಲಿ ಕನಿಷ್ಠ 11 ನೇಪಾಳಿ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ಮಾಧ್ಯಮಗಳು ತಿಳಿಸಿವೆ. ಉತ್ತರಾಖಂಡದ ಗೌರಿ ಕುಂಡ್ ಪಟ್ಟಣದಲ್ಲಿ ಗುರುವಾರ ರಾತ್ರಿ 11.30ರ ಸುಮಾರಿಗೆ ಭೂಕುಸಿತ ಸಂಭವಿಸಿದ್ದು, ಈ ದುರಂತದಲ್ಲಿ ನೇಪಾಳದವರು ಸೇರಿದಂತೆ...

Know More

ಉತ್ತರಾಖಂಡದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟ 15 ಮಂದಿ ಸಾವು

19-Jul-2023 ಉತ್ತರಖಂಡ

ಉತ್ತರಾಖಂಡದ ಚಮೋಲಿಯ ಅಲಕನಂದಾ ನದಿಯ ದಡದಲ್ಲಿ ನಮಾಮಿ ಗಂಗೆ ಯೋಜನೆಯ ಸ್ಥಳದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ರಿಷಿಕೇಶದಲ್ಲಿರುವ ಆಸ್ಪತ್ರೆಗೆ...

Know More

ಕೇದಾರನಾಥ ದೇಗುಲದ ಅವರಣದಲ್ಲಿ ಫೋಟೋ, ವಿಡಿಯೋಗೆ ನಿಷೇಧ

17-Jul-2023 ಉತ್ತರಖಂಡ

ನವದೆಹಲಿ: ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯು ಸೋಮವಾರ ಕೇದಾರನಾಥ ದೇವಾಲಯದ ಆವರಣದಲ್ಲಿ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ಸಂಪೂರ್ಣ ನಿಷೇಧಿಸಿದೆ. ಕೇದಾರನಾಥ ದೇಗುಲದ ಆವರಣದೊಳಗೆ ಹಲವು ಎಚ್ಚರಿಕೆ ಫಲಕಗಳನ್ನು ಹಾಕಿರುವ ದೇವಾಲಯ ಸಮಿತಿ, ಯಾರೇ ಆಗಲಿ ಫೋಟೋ...

Know More

ಉತ್ತರಾಖಂಡದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು

22-Jun-2023 ಉತ್ತರಖಂಡ

ಉತ್ತರಾಖಂಡದ ಪಿಥೋರಗಡ್ ಜಿಲ್ಲೆಯಲ್ಲಿ ಕಾರೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು...

Know More

ಉತ್ತರಾಖಂಡ್ ನಲ್ಲಿ ಭಕ್ತರ ಮೇಲೆ ಬಸ್ ಹರಿದು ಐವರು ಸಾವು, 8 ಮಂದಿಗೆ ಗಾಯ

23-Mar-2023 ಉತ್ತರಖಂಡ

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ತುಲಿಗಡ್ ಪಾರ್ಕಿಂಗ್ ಪ್ರದೇಶದಲ್ಲಿ ಗುರುವಾರ ಬಸ್ಸೊಂದು ಜನಸಮೂಹಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಇತರ ಎಂಟು ಮಂದಿ...

Know More

ಉತ್ತರಖಂಡ: ಮುಕ್ತಿಯ ಮಾರ್ಗದಲ್ಲಿ ಸಾಗುವ ಜ್ಞಾನವೇ ವಿದ್ಯೆ – ಡಾ. ಸುಧಾಂಶು ತ್ರಿವೇದಿ

27-Feb-2023 ಉತ್ತರಖಂಡ

ಆರ್ಥಿಕ ಶಕ್ತಿಗಿಂತ ಆಧ್ಯಾತ್ಮದ ಶಕ್ತಿ ಹೆಚ್ಚು‌ ಶ್ರೇಷ್ಠ. ಆಸ್ತಿ ಸಂಪಾದನೆಗಿಂತ ತ್ಯಾಗದ ಮಹತ್ವ ಹೆಚ್ಚು. ಸೂಪರ್ ಪವರ್ ಗಿಂತ ವಿಶ್ವಗುರುಗೆ ಹೆಚ್ಚು ಗೌರವ. ಅತೀ ಪುರಾತನ ನಾಗರೀಕತೆಯೊಂದಿಗೆ ಯುವ ಭಾರತ ಅಮೃತಕಾಲಘಟ್ಟದಲ್ಲಿದೆ ಎಂದು ರಾಜ್ಯಸಭಾ...

Know More

ಉತ್ತರಖಂಡ ಬಸ್ ಅಪಘಾತ: 25 ಶವಗಳು ಪತ್ತೆ, ಹಲವರು ಕಾಣೆ!

05-Oct-2022 ಉತ್ತರಖಂಡ

ಉತ್ತರಾಖಂಡ್‌ನ ಪೌರಿ ಜಿಲ್ಲೆಯ ಬಿರೋನ್‌ಖಾಲ್‌ನ ಸಿಎಂಡಿ ಬ್ಯಾಂಡ್‌ನ ಬಳಿ ಅತಿವೇಗದಲ್ಲಿ ಚಲಿಸುತ್ತಿದ್ದ ಬಸ್‌ನೊಂದು ನಾಯರ್ ನದಿಗೆ ಬಿದ್ದ ಪರಿಣಾಮ 25 ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಹಲವರು ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿಯಂತ್ರಣ ಕೊಠಡಿಯ ಅಧಿಕಾರಿಗಳು...

Know More

ಡೆಹ್ರಾಡೂನ್: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

11-Jul-2022 ಉತ್ತರಖಂಡ

ನಗರದ ಸಹಸ್ತ್ರಧಾರಾ ರಸ್ತೆಯ ಬಳಿ ಜೂ. 17ರಂದು ಮಹಿಳೆ ಮನೆಗೆ ಮರಳುತ್ತಿದ್ದಾಗ ಮಹಿಳೆಯ ಪತಿಯ ಇಬ್ಬರು ಸ್ನೇಹಿತರು ಆಕೆಗೆ ಲಿಫ್ಟ್ ಕೊಡುವುದಾಗಿ ಹೇಳಿ ಚಲಿಸುತ್ತಿದ್ದ ಕಾರಿನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ...

Know More

ಉತ್ತರಖಂಡ: ಮೇಘಸ್ಫೋಟದ ಬಳಿಕ ಅಮರನಾಥ ಯಾತ್ರೆ ಪುನರಾರಂಭ!

11-Jul-2022 ಉತ್ತರಖಂಡ

ಮೇಘಸ್ಫೋಟದಿಂದಾಗಿ ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಇಂದು (ಸೋಮವಾರ) ಪುನರಾರಂಭವಾಗಿದೆ. ಇಂದು ಶಿವಲಿಂಗದ ದರ್ಶನಕ್ಕೆ 4ಸಾವಿರ ಭಕ್ತರಿಗೆ ಅಧಿಕಾರಿಗಳು ಅವಕಾಶ ಕಲ್ಪಿಸಿದ್ದು, ಯಾತ್ರಾರ್ಥಿಗಳು ಪಹಲ್ಗಾಮ್‌ನ ನುನ್ವಾನ್ ಬೇಸ್ ಕ್ಯಾಂಪ್‌ನಿಂದ...

Know More

ಉತ್ತರಾಖಂಡ: ಕಣಿವೆಗೆ ಉರುಳಿಬಿದ್ದ ಬಸ್, 25 ಮಂದಿ ಸಾವು

06-Jun-2022 ಉತ್ತರಖಂಡ

ಯಮುನೋತ್ರಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಭಾನುವಾರ ಸಂಜೆ ಇಲ್ಲಿಗೆ ಸಮೀಪದ ದಮ್ಟಾ ಎಂಬಲ್ಲಿ ಕಣಿವೆಗೆ ಉರುಳಿಬಿದ್ದಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ...

Know More

ಚಾರ್‌ಧಾಮ್ ಯಾತ್ರೆಯ ಮೊದಲ ತಿಂಗಳಲ್ಲಿ 125 ಭಕ್ತರ ಸಾವು!

03-Jun-2022 ಉತ್ತರಖಂಡ

ಹಿಮಾಲಯದಲ್ಲಿರುವ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳು ಕಳೆದ ತಿಂಗಳು 3 ರಿಂದ ಸಾರ್ವಜನಿಕ ದರ್ಶನಕ್ಕೆ ತೆರೆದುಕೊಂಡಿದೆ. ಯಾತ್ರೆ ಆರಂಭವಾದ ಒಂದು ತಿಂಗಳೊಳಗೆ 125 ಭಕ್ತರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು