News Kannada
Sunday, December 10 2023
ವಿದೇಶ

ರಾಜತಾಂತ್ರಿಕ ಬಿಕ್ಕಟು: ಭಾರತದೊಂದಿಗೆ ಮಾತುಕತೆಗೆ ಮುಂದಾದ ಕೆನಡಾ

Diplomatic crisis: Canada to hold talks with India
Photo Credit : Pixabay

ದೆಹಲಿ: ಇತ್ತಿಚೀನ ಬೆಳವಣಿಗೆಯಲ್ಲಿ ಕೆನಡಾ- ಭಾರತದ ನಡುವಿನ ರಾಜತಾಂತ್ರಿಕ ಬಿಕ್ಕಟು ಮತ್ತಷ್ಟು ಮುಂದುವರೆದಿದೆ. ಆದರೀಗ ಸಿಖ್ಖ್​​ ಭಯೋತ್ಪಾದಕನ ಹತ್ಯೆ ವಿವಾದದಿಂದ ಭಾರತ ಮತ್ತು ಕೆನಡಾ ರಾಜತಾಂತ್ರಿಕ ಬಿಕ್ಕಟನ್ನು ಬಗೆಹರಿಸಲು ಕೆನಡಾ ಭಾರತದ ಜತೆಗೆ ಖಾಸಗಿ ಮಾತುಕತೆ ನಡೆಸಲಿದೆ ಎಂದು ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಮಂಗಳವಾರ(ಅ.03) ಹೇಳಿದ್ದಾರೆ.

ಇನ್ನು ಈ ಬೆಳವಣಿಗೆ ಕಳೆದ ದಿನ (ಅ.03)ಭಾರತದಲ್ಲಿರುವ ಕೆನಡಾ 41 ರಾಜತಾಂತ್ರಿಕರನ್ನು ವಾಪಸ್​​ ಕರೆಸಿಕೊಳ್ಳವಂತೆ ಹೇಳಿದ ನಂತರ ನಡೆದಿದೆ.

ನಾವು ಭಾರತದ ಜತೆಗೆ ಸಂಪರ್ಕದಲ್ಲಿದ್ದೇವೆ. ರಾಜತಾಂತ್ರಿಕ ಅಧಿಕಾರಿಗಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಈ ಕಾರಣಕ್ಕಾಗಿ ಭಾರತದ ಜತೆಗೆ ನಾವು ಖಾಸಗಿ ಮಾತುಕತೆ ನಡೆಸುತ್ತೇವೆ ಎಂದು ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಹೇಳಿದ್ದಾರೆ.

See also  ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,038 ಮಂದಿಗೆ ಕೊರೊನಾ ಸೋಂಕು ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು