News Karnataka Kannada
Thursday, April 25 2024
Cricket
ವಿದೇಶ

ಇದು ಯುದ್ದದ ಯುಗವಲ್ಲ: ಹಿರೋಷಿಮಾದಲ್ಲಿ ನರೇಂದ್ರ ಮೋದಿ

Opposition alliance India means 'Indian Mujahideen': PM Modi
Photo Credit : Twitter

ವಾಷಿಂಗ್ಟನ್: ಇದು ಯುದ್ದದ ಯುಗವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪರಸ್ಪರ ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ರಷ್ಯಾ – ಉಕ್ರೇನ್‌ ಯುದ್ದವನ್ನು ಕೊನೆಗಾಣಿಸಬೇಕು ಎಂದು ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ನೀಡಿದರು.

ಹಿರೋಷಿಮಾದಲ್ಲಿ ಕ್ವಾಡ್ ದೇಶಗಳಾದ ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ಸಭೆಯಲ್ಲಿ ಅವರು ಮಾತನಾಡಿದರು. ಪುಟಿನ್‌ ಅವರ ಹೆಸರನ್ನು ಉಲ್ಲೇಖಿಸದೇ ಪರಮಾಣು ಶಸ್ತ್ರಾಸ್ತ್ರ ಬಳಕೆ ಬೆದರಿಕೆಯನ್ನು ಅವರು ಖಂಡಿಸಿದರು.

ಅಲ್ಲದೆ ಭಯೋತ್ಪಾದನೆ ಮತ್ತು ಉಗ್ರವಾದವನ್ನು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಖಂಡಿಸಿದರು. 26/11 ಮುಂಬೈ ಭಯೋತ್ಪಾದಕ ದಾಳಿಗೆ ಕಾರಣರಾದವರನ್ನು ಶಿಕ್ಷಿಸುವಂತೆ ಕರೆ ನೀಡಿದರು. ಮ್ಯಾನ್ಮಾರ್‌ನಲ್ಲಿ “ಹದಗೆಡುತ್ತಿರುವ” ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು