News Kannada
Tuesday, December 12 2023
ವಿದೇಶ

ಕೆನಡಾ ಗುರುದ್ವಾರದ ಪೋಸ್ಟರ್​ನಲ್ಲಿ ಭಾರತೀಯ ರಾಜತಾಂತ್ರಿಕರ ಹತ್ಯೆಗೆ ಕರೆ

Poster of Canadian gurdwara calls for killing of Indian diplomats
Photo Credit : News Kannada

ಕೆನಡಾ: ಭಾರತ ಮತ್ತು ಕೆನಡಾ ಮಧ್ಯೆ ಸಂಬಂಧಕ್ಕೆ ಹಿನ್ನಡೆ ಬರುತ್ತಿರುವ ಹೊತ್ತಿನಲ್ಲೇ ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಖಲಿಸ್ತಾನೀಗಳು ಕೆನಡಾ ನೆಲದಲ್ಲಿ ಉಗ್ರ ನಿಲುವು ಮುಂದುವರಿಸಿದ್ದಾರೆ. ಕೆನಡಾದ ಸರೇ ನಗರದ ಗುರುದ್ವಾರವೊಂದರಲ್ಲಿ ಅಂಟಿಸಲಾದ ಪೋಸ್ಟರ್​ಗಳು ಕೆನಡಾ ಅಧಿಕಾರಿಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿವೆ.

ಮೂವರು ಭಾರತೀಯ ರಾಜತಾಂತ್ರಿಕ ಅಧಿಕಾರಿಗಳನ್ನು ಕೊಲ್ಲುವಂತೆ ಈ ಪೋಸ್ಟರ್​ಗಳಲ್ಲಿ ಕರೆ ನೀಡಲಾಗಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಸರೇ ನಗರದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಈ ಪೋಸ್ಟರ್​ಗಳನ್ನು ತೆಗೆಯುವಂತೆ ಗುರುದ್ವಾರಕ್ಕೆ ಆದೇಶಿಸಿದ್ದಾರೆ.

ಹಾಗೆಯೇ, ಧ್ವನಿವರ್ಧಕ ಬಳಸಿ ಯಾವುದೇ ಉಗ್ರತ್ವದ ಪ್ರಕಟಣೆಗಳನ್ನು ಮಾಡದಂತೆಯೂ ಸೂಚಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿದೆ.

See also  ದೆಹಲಿ ಪೊಲೀಸರಿಗೆ ನಾಲ್ಕು ಪುಟಗಳ ಉತ್ತರ ಒದಗಿಸಿದ ರಾಹುಲ್‌ ಗಾಂಧಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು